ಸಿಎಂ ಸಿದ್ದರಾಮಯ್ಯ  
ರಾಜಕೀಯ

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸತ್ತದೆ ಎಂದು ಸೋಮವಾರ ಹೇಳಿದ್ದಾರೆ.

ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ "ಪರ್ಯಾಯ ಮುಖ್ಯಮಂತ್ರಿ" ಅಥವಾ "ಅಧಿಕಾರ ಹಂಚಿಕೆ" ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.

ಇಂದು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಅದನ್ನು ಹೈಕಮಾಂಡ್ ನಿರ್ಧರಿಸಬೇಕು" ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ.

ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

Epstein ties ಆರೋಪದ ಕುರಿತು ಮೌನ ಮುರಿದ ಬಿಲ್ ಗೇಟ್ಸ್; ಉದ್ಯಮಿ ಹೇಳಿದ್ದೇನು?

ಹಾರ್ಡ್‌ವೇರ್ ಗೋಡೌನ್ ನಲ್ಲಿ ಅಗ್ನಿದುರಂತ: ನಂದಿಸಲು ಹೋದ ಅಗ್ನಿಶಾಮಕ ಸಿಬ್ಬಂದಿಗೂ ಗಾಯ!

ಬೆಂಗಳೂರು: GST ಅಧಿಕಾರಿಗಳೆಂದು ಹೇಳಿಕೊಂಡು 5 ಲಕ್ಷ ರೂ. ಸುಲಿಗೆ; ಇಬ್ಬರು ಹೌಸ್‌ಕೀಪಿಂಗ್ ಸಿಬ್ಬಂದಿ ಬಂಧನ!

Shikhar Dhawanಗೆ ಬಿಗ್ ರಿಲೀಫ್: 5.7 ಕೋಟಿ ರೂ ಹಣ ಹಿಂದಿರುಗಿಸಿ.. ಮಾಜಿ ಪತ್ನಿ ಆಯೇಷಾ ಮುಖರ್ಜಿಗೆ ಕೋರ್ಟ್ ಸೂಚನೆ!

SCROLL FOR NEXT