ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್ ಬುಲಾವ್: ನಾಳೆ ಮತ್ತೆ ದೆಹಲಿಗೆ ಡಿಸಿಎಂ ಡಿ.ಕೆ ಶಿವಕುಮಾರ್; ಕುತೂಹಲ ನಡೆ!

ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಫುಲ್ ಸ್ಟಾಪ್ ಹಾಕಿದ್ದರು.

ಬೆಂಗಳೂರು: ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಫುಲ್ ಸ್ಟಾಪ್ ಹಾಕಿದ್ದರು. ಈ ಬಗ್ಗೆ ನಾನು ಏನನ್ನು ಮಾತನಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಹ ಹೇಳಿದ್ದರು. ಆ ಬಳಿಕೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದರು. ಆದರೆ ಇದೀಗ ಚಿತ್ರಣ ಬದಲಾಗಿದೆ. ಡಿಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ ನೀಡಿದ್ದು ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಪುಣೆಯಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಿನ್ನೆಯಷ್ಟೆ ಡಿಕೆ ಶಿವಕುಮಾರ್ ದೆಹಲಿಯಿಂದ ವಾಪಸ್ಸಾಗಿದ್ದರು. ನಾಳೆ ದೆಹಲಿ ಪ್ರವಾಸದ ವೇಳೆ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ. ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್​​ ರಾಜಣ್ಣ ಗೆಲುವು

GST 2.0: ಶಾಂಪುವಿನಿಂದ ಸಣ್ಣ ಕಾರುಗಳವರೆಗೆ, ಯಾವುದು ಅಗ್ಗ ಮತ್ತು ದುಬಾರಿ?

Pakistan: ಭಾರತ ಧ್ವಂಸಗೊಳಿಸಿದ್ದ 'ನೂರ್ ಖಾನ್' ವಾಯುನೆಲೆ ಪುನರ್ ನಿರ್ಮಾಣ ಕಾರ್ಯ ಆರಂಭ, ಸ್ಯಾಟಲೈಟ್ ಚಿತ್ರಗಳು!

ಕಾರ್ಪೊರೇಟ್ ತೆರಿಗೆ ಕಡಿತ: ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಮೆರಿಕ ವಿರುದ್ಧ ಪುಟಿನ್, ಕಿಮ್ ಪಿತೂರಿ: ಡೊನಾಲ್ಡ್ ಟ್ರಂಪ್

SCROLL FOR NEXT