ಡಿಕೆ.ಸುರೇಶ್ 
ರಾಜಕೀಯ

ನಿಮ್ಮ ರಾಜಕೀಯ ದ್ವೇಷಕ್ಕೆ ಸಾಧನವಾಗಿ ED ಬಳಸಿಕೊಳ್ಳುವುದನ್ನು ನಿಲ್ಲಿಸಿ: ಕೇಂದ್ರ ಸರ್ಕಾರಕ್ಕೆ ಡಿ.ಕೆ ಸುರೇಶ್ ಆಗ್ರಹ

ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಹಲವು ಬಾರಿ ಕೇಂದ್ರ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರು: ನಿಮ್ಮ ರಾಜಕೀಯ ದ್ವೇಷಕ್ಕೆ ಜಾರಿ ನಿರ್ದೇಶನಾಲಯವನ್ನು ಸಾಧನವಾಗಿ ಬಳಕೆ ಮಾಡುವುದನ್ನು ನಿಲ್ಲಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧದ ಇಡಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ತೀರ್ಪು ಮಹತ್ವದ್ದಾಗಿದೆ. ಕಳೆದ ಎರಡು ವರ್ಷಗಳಿಂದ ಸುಪ್ರೀಂ ಕೋರ್ಟ್ ಹಲವು ಬಾರಿ ಕೇಂದ್ರ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದೆ ಎಂದು ಹೇಳಿದರು.

ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಕೇಂದ್ರ ಸರ್ಕಾರ ಇಡಿಯನ್ನು ಸಾಧನವಾಗಿ ಬಳಕೆ ಮಾಡುತ್ತಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕವಾದರೂ ಸೇಡಿನ ರಾಜಕೀಯವನ್ನು ನಿಲ್ಲಿಸಬೇಕು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ನನ್ನ ಹೇಳಿಕೆಗೆ ನಾನೂ ಈಗಲೂ ಬದ್ಧ, ಆದ್ರೆ ಸಿದ್ದರಾಮಯ್ಯ 5 ವರ್ಷ ಸಿಎಂ: ಯತೀಂದ್ರ

Musharraf ನ್ನು ಲಕ್ಷಾಂತರ ಡಾಲರ್ ಎಸೆದು ಖರೀದಿಸಿದ್ದೆವು, ಪಾಕಿಸ್ತಾನ ಸಂಪೂರ್ಣ ಅಣ್ವಸ್ತ್ರ ನಿಯಂತ್ರಣವನ್ನು ಅಮೆರಿಕಾಗೆ ಒಪ್ಪಿಸಿತ್ತು : ಮಾಜಿ ಸಿಐಎ ಅಧಿಕಾರಿ

ಬೆಂಗಳೂರು ಟನಲ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆ

Cricket: ಟೀಂ ಇಂಡಿಯಾಗೆ ಗಾಯದ ಭೀತಿ, ಶ್ರೇಯಸ್ ಅಯ್ಯರ್ ಆಸ್ಪತ್ರೆಗೆ ದೌಡು.. 'ಸೂಪರ್ ಕ್ಯಾಚ್' ಬಳಿಕ ಆಗಿದ್ದೇನು?

SCROLL FOR NEXT