ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು 
ರಾಜಕೀಯ

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪಶುಸಂಗೋಪನೆ ಸಚಿವ ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌. ಭೋಸರಾಜು, ವಸತಿ ಸಚಿವ ಜಮೀರ್ ಅಹಮದ್ ಖಾನ್, ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ABVP ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದೇನು? Video

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ; ಮುತ್ತಿಕ್ಕುವಂತೆ ಪೀಡಿಸಿದ ಚಾಲಕ ಆರೀಫ್‍ಗೆ ಧರ್ಮದೇಟು!

ನಿಮ್ಮ ಕಲ್ಪನೆಗೂ ಒಂದು ಮಿತಿ ಇರಲಿ: ವಿನಯ್ ಜತೆ ಸುತ್ತಾಟ ಎಂದವರಿಗೆ ರಮ್ಯಾ ತಿರುಗೇಟು

'ರಾಜಕೀಯವಾಗಿ ನನ್ನನ್ನು ಟಾರ್ಗೆಟ್ ಮಾಡಲು 'Paid campaign': ಕೇಂದ್ರ ಸಚಿವ ನಿತಿನ್ ಗಡ್ಕರಿ ಆಕ್ರೋಶ!

2ನೇ ಸ್ಥಾನಕ್ಕೆ ಕುಸಿದ ಕೆಲ ಗಂಟೆಗಳಲ್ಲೇ Larry ellison ಹಿಂದಿಕ್ಕಿ ಮತ್ತೆ ವಿಶ್ವದ ಅತ್ಯಂತ ಶ್ರೀಮಂತ ಪಟ್ಟಕೇರಿದ Elon Musk!

SCROLL FOR NEXT