ಅಬ್ದುಲ್‌ ಜಬ್ಬಾರ್‌ 
ರಾಜಕೀಯ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂದು ವರದಿ ನೀಡಿದ್ದರು. ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

SCROLL FOR NEXT