ಡಿ.ಕೆ ಸುರೇಶ್ 
ರಾಜಕೀಯ

ತಮಿಳುನಾಡು ಚುನಾವಣೆ: ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮದ ಉಸ್ತುವಾರಿ ಡಿ.ಕೆ ಸುರೇಶ್ ಹೆಗಲಿಗೆ!

ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದರು ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರ ಹೆಗಲಿಗೆ ವಹಿಸಲಾಗಿದೆ.

ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳ ಸಿದ್ಧತೆ ಕುರಿತಂತೆ ಕೇಂದ್ರ ವೀಕ್ಷಕರ ಜತೆ ಸಭೆ ನಡೆಸಿದರು. ಡಿ.ಕೆ. ಸುರೇಶ್ ಅವರು ಪಕ್ಷದ ನಿರ್ದೇಶನದಂತೆ ಕಳೆದ ಕೆಲವು ದಿನಗಳಿಂದ ತಮಿಳುನಾಡು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ