ಗೃಹ ಸಚಿವ ಜಿ ಪರಮೇಶ್ವರ 
ರಾಜಕೀಯ

ನಾವು, ಮುಸ್ಲಿಮರು ಯಾವತ್ತೂ ಸಹೋದರರು; ಅವರೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದಾರೆ: ಗೃಹ ಸಚಿವ ಪರಮೇಶ್ವರ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು.

ಬೆಂಗಳೂರು: ಮುಸ್ಲಿಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಮತ್ತು ಅವರನ್ನು ಗುರಿಯಾಗಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ರಾಜಣ್ಣ ಅವರ ಹೇಳಿಕೆ ವೈಯಕ್ತಿಕ. ಆ ಬಗ್ಗೆ ನಾನು ಮಾತನಾಡಲ್ಲ ಎಂದರು.

ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ. ನಾವು ಮುಸ್ಲಿಮರು ಸಹೋದರರು ಇದ್ದಂತೆ. ಇಂದು ಸಹ ಮುಂದೆಯೂ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಬೇಸರ ಮಾಡಿಕೊಳ್ಳೋದು ಬೇಡ. ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ದೇಶವನ್ನು ಉದ್ದೇಶಿಸಿ ಮೋದಿ ಭಾಷಣ; ಪ್ರಧಾನಿ ಮಹಿಳೆಯರ ಕ್ಷಮೆಯಾಚಿಸಿದ್ದೇಕೆ?

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!

ವಿರೋಧ ಪಕ್ಷಗಳ 'ಮಹಿಳಾ ವಿರೋಧಿ' ಮನಸ್ಥಿತಿ ಬಯಲು ಮಾಡಿ: ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಗಂಡನ ಜತೆ ಜಗಳ: ಕೋಪದಲ್ಲಿ ಬಾಲ್ಕನಿಯಿಂದ 1.5 ಕೋಟಿ ರೂ. ಕ್ಯಾಶ್ ಎಸೆದ ಮಹಿಳೆ; Video ನೋಡಿ

ಅಮೆರಿಕಕ್ಕೆ 'ಸಮೃದ್ಧ ಯುರೇನಿಯಂ' ಹಸ್ತಾಂತರಿಸಲ್ಲ: ಖಡಕ್ ಸಂದೇಶ ಕೊಟ್ಟ ಇರಾನ್!

SCROLL FOR NEXT