ಗೃಹ ಸಚಿವ ಜಿ ಪರಮೇಶ್ವರ 
ರಾಜಕೀಯ

ನಾವು, ಮುಸ್ಲಿಮರು ಯಾವತ್ತೂ ಸಹೋದರರು; ಅವರೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದಾರೆ: ಗೃಹ ಸಚಿವ ಪರಮೇಶ್ವರ

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು.

ಬೆಂಗಳೂರು: ಮುಸ್ಲಿಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ್ಯ ಮಾಡಿಲ್ಲ ಮತ್ತು ಅವರನ್ನು ಗುರಿಯಾಗಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಾವು, ಮುಸ್ಲಿಮರು ಯಾವತ್ತೂ ಸಹೋದರರಿದ್ದಂತೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ನಿರ್ಲಕ್ಷ ಮಾಡಿಲ್ಲ ಎಂದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನ ರಕ್ಷಿಸುವಲ್ಲಿ ಅಸಹಾಯಕರಾಗಿದ್ದಾರೆ ಎಂಬ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ರಾಜಣ್ಣ ಅವರ ಹೇಳಿಕೆ ವೈಯಕ್ತಿಕ. ಆ ಬಗ್ಗೆ ನಾನು ಮಾತನಾಡಲ್ಲ ಎಂದರು.

ಒಂದು ಕ್ಷೇತ್ರದಿಂದ ಎಲ್ಲಾ ಬದಲಾವಣೆ ಆಗಲಿದೆ ಎಂದು ತಿಳಿದುಕೊಳ್ಳುವುದು ಬೇಡ. ನಾವು ಮುಸ್ಲಿಮರು ಸಹೋದರರು ಇದ್ದಂತೆ. ಇಂದು ಸಹ ಮುಂದೆಯೂ. ಒಂದು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಬೇಸರ ಮಾಡಿಕೊಳ್ಳೋದು ಬೇಡ. ಆ ರೀತಿ ಆಗಿದ್ದರೆ ಸಿಎಂ, ಡಿಸಿಎಂ ನಾವೆಲ್ಲರೂ ಸೇರಿ ಸರಿಪಡಿಸುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್