ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೀರನಗಡ್ಡಿ ಗ್ರಾಮದಲ್ಲಿ ನಿರ್ಮಾಣವಾದ ಜಗಜ್ಯೋತಿ ಶ್ರೀ ಬಸವೇಶ್ವರ ಅಶ್ವಾರೂಢ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್  
ರಾಜಕೀಯ

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ನಿನ್ನೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು JCB ಪಕ್ಷ ಸ್ಥಾಪನೆ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ನಿನ್ನೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು JCB ಪಕ್ಷ ಸ್ಥಾಪನೆ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರಗಳಿಗೆ ಹೋಗುತ್ತೇನೆ. ಹಿಂದೂಪರ ಚಿಂತನೆ ಉಳ್ಳ ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ನನ್ನ ಪಕ್ಷಕ್ಕೆ ಯಾವ ಗುರುತು ನೀಡುತ್ತದೆ ಎಂದು ನೋಡಬೇಕಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್

IPL 2026: ಪಂದ್ಯದ ಮಧ್ಯೆ ತಿಲಕ್ ವರ್ಮಾ ವಿರುದ್ಧ ಹಾರ್ದಿಕ್ ಪಾಂಡ್ಯ ಸಿಟ್ಟಾದರೆ ಅಥವಾ ಹುರಿದುಂಬಿಸಿದ್ರಾ?Video ನೋಡಿ....

MGR ಆಗೋಕೆ ಹೊರಟಿದ್ದಾರೆ ಅದೆಲ್ಲಾ ಸಿನಿಮಾದಲ್ಲಷ್ಟೇ ಸಾಧ್ಯ, ಇಲ್ಲಿ ನಡೆಯಲ್ಲ: ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

Delhi liquor policy: 'ನಿಮ್ಮ ಭ್ರಮೆಗಳಿಗಾಗಿ ಹಿಂದೆ ಸರಿಯಲ್ಲ, ನಾನೇ ವಿಚಾರಣೆ ಮಾಡುತ್ತೇನೆ': ಕೇಜ್ರಿವಾಲ್ ಗೆ ಭಾರಿ ಶಾಕ್

'ದುರುದ್ದೇಶಪೂರಿತ' ಪೋಸ್ಟ್‌: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!

SCROLL FOR NEXT