ಡಿ ಕೆ ಶಿವಕುಮಾರ್  
ರಾಜಕೀಯ

'ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ, ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ': ಡಿ ಕೆ ಶಿವಕುಮಾರ್

ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇ 15 ರಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಬಂದಿದ್ದರು, ಮೇ ತಿಂಗಳಲ್ಲಿ ರಾಜಕೀಯ ಕ್ರಾಂತಿ ಕರ್ನಾಟಕದಲ್ಲಿ ಆಗುತ್ತಾ ಎಂಬ ಮಾತುಗಳು ಕೇಳಿಬರುತ್ತಿದೆ.

ಈ ಕುರಿತು ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್, ತಮ್ಮ ಹುಟ್ಟುಹಬ್ಬದಂದು ಯಾವುದೇ ಕಾರ್ಯಕರ್ತರು ಅಥವಾ ಅಭಿಮಾನಿಗಳು ಫ್ಲೆಕ್ಸ್, ಬ್ಯಾನರ್‌ಗಳನ್ನು ಹಾಕದಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಾಹೀರಾತು ಬೇಕಿದ್ದರೆ ಹಣ ಕಟ್ಟಿ ಮಾಡಿಕೊಳ್ಳಿ, ಆದರೆ ರಸ್ತೆಯಲ್ಲಿ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

ಪಕ್ಷದಲ್ಲಿನ ಸಿಎಂ ಕುರ್ಚಿ ಕಾದಾಟ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳ ನಡುವೆ, ಸಚಿವ ಸತೀಶ್ ಜಾರಕಿಹೊಳಿ ಪಕ್ಷದಲ್ಲಿ ಗೊಂದಲವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ನಮ್ಮ ಪಕ್ಷದ ಮೇಲೆ ವಿಶ್ವಾಸ ಇದೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಶ್ವೇತಭವನದಲ್ಲಿ ಔತಣಕೂಟ ವೇಳೆ ಶೂಟೌಟ್ ಸದ್ದು: ಭಾಷಣ ನಿಲ್ಲಿಸಿ ಬಂಕರ್‌ನತ್ತ ಓಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ-Video

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: 10K ಮ್ಯಾರಥಾನ್, ಈ ಪ್ರಮುಖ ರಸ್ತೆಗಳಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಸಂಚಾರ ಬಂದ್-Video

ಸಿಎಂ ಕುರ್ಚಿಗೆ ಬಿಗಿ ಪಟ್ಟು: ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಬ್ರದರ್ಸ್, ನಾಯಕತ್ವ ಗೊಂದಲ ತಾರಕಕ್ಕೆ..!

ಹೈಕೋರ್ಟ್ ನ 101 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ, ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನ ಬಂಧಿಸಲಾಗಿದೆ: ಟ್ರಂಪ್‌

SCROLL FOR NEXT