ಯಶವಂತರಾಯಗೌಡ ಪಾಟೀಲ 
ರಾಜಕೀಯ

'ಸಂಪುಟ ವಿಸ್ತರಣೆ ಕುರಿತು ನಾಳೆ ಬೆಳಗ್ಗೆ ಎಲ್ಲಾ ಹೇಳುತ್ತೇನೆ': ಯಶವಂತರಾಯಗೌಡ ಪಾಟೀಲ; Video

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ 19 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಸ್ತರಣೆಯಾಗಿತ್ತು. ಆದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರು ಮತ್ತು ಅವರ ಬೆಂಬಲಿಗರ ಅಸಮಾಧಾನ, ಆಕ್ರೋಶ ಭುಗಿಲೆದ್ದಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡ ವಿವರವಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಜಯಪುರದ ಪ್ರವಾಸಿ ಮಂದಿರದಲ್ಲಿ ಬಹಳ ಸುದೀರ್ಘವಾಗಿ ಮಾತನಾಡುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಪ್ರತಿಭಟನಾಕಾರರ ವಿರುದ್ಧ ಅತಿಯಾದ ಬಲಪ್ರಯೋಗ ಬೇಡ: ಪೊಲೀಸರಿಗೆ ಸುಪ್ರೀಂ ಕೋರ್ಟ್ ಪಾಠ

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Video: ಮಾರ್ಗಮಧ್ಯೆ ಮಹಿಳೆಗೆ ಹೃದಯಾಘಾತ; ಆಸ್ಪತ್ರೆಗೆ ಬಸ್ ತಿರುಗಿಸಿ ಜೀವ ಉಳಿಸಲು KSRTC ಚಾಲಕ ಹರಸಾಹಸ, ವ್ಯಾಪಕ ಮೆಚ್ಚುಗೆ

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!