ಪ್ರಿಯಾಂಕ್ ಖರ್ಗೆ  
ರಾಜಕೀಯ

ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಇದ್ದರೆ ಛಲವಾದಿ ನನಗೆ ಕಳುಹಿಸಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆ-Video

ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್‌ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಆರ್ ಬಿ ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಎಂದು ಹೇಳಲಾಗುತ್ತಿರುವ ಪ್ರತಿಪಕ್ಷ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಛಲವಾದಿ ನಾರಾಯಣಸ್ವಾಮಿ ಅವರು ದೂರು ಕೊಡಲಿ ಎಂದು ಹೇಳಿದ್ದಾರೆ.

ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್‌ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ. ನಿಮಗೆ ಎಲ್ಲಿಂದ ಬಂತು ಅಂತ ನೀವು ಹೇಳಿ, ಅವರು ಮಾತಾಡಿದ್ದಾರಾ ಇಲ್ಲವಾ ಎಂದು ನಾನು ಹೇಳ್ತೀನಿ‌ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿಯವರು ಕಂಪ್ಲೆಂಟ್ ಕೊಡಿ. ಸುಮ್ಮನೆ ಆಡಿಯೋ ಸಿಕ್ಕಿದೆ ಅಂತ ನಾವು ರಿಯಾಕ್ಟ್ ಮಾಡೋದು ಸರಿಯಲ್ಲ. ನಾರಾಯಣಸ್ವಾಮಿ ನನ್ನ ಬೆಸ್ಟ್ ಫ್ರೆಂಡ್, ದೂರು ಕೊಡಲಿ. ಅವರು ಹೇಳಿದ್ದನ್ನು ನಾವು ಗಂಭೀರವಾಗಿ ತಗೋಬೇಕು. ದೂರು ಕೊಡಲಿ ನಾನು ಸತ್ಯಾಂಶವನ್ನು ಸದನದಲ್ಲಿ ಮಂಡನೆ ಮಾಡ್ತೀನಿ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್