ಸಿ ಟಿ ರವಿ  
ರಾಜಕೀಯ

RSS ಟೀಕಿಸುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ: ಸಿ.ಟಿ. ರವಿ -Video

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು.

ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುವ ಮೂಲಕ ಕಾಂಗ್ರೆಸ್‌ ನಾಯಕರು ಬಡ್ತಿ ಪಡೆಯುತ್ತಾರೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆರೋಪಿಸಿದ್ದಾರೆ. ಆರ್‌ಎಸ್‌ಎಸ್‌ ನ್ನು ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ.

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ನ್ನು ಕೋಮುವಾದ ಮತ್ತು ಜಾತೀಯತೆಯಿಂದ ಪ್ರೇರಿತವಾಗಿರುವ ‘ಸಾವಿರ ತಲೆಗಳ ವಿಷಪೂರಿತ ಹಾವು’ ಎಂದು ಟೀಕಿಸಿದ್ದರು.

ಆಗಸ್ಟ್ 15ರಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಯತೀಂದ್ರ ಈ ಹೇಳಿಕೆ ನೀಡಿದ್ದಾರೆ. ಅವರ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ‍್ಯಾಲಿ ಉದ್ದೇಶಿಸಿ ಮಾತನಾಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಆರ್‌ಎಸ್‌ಎಸ್‌, ಬಿಜೆಪಿ ಹಾಗೂ ಶ್ರೀರಾಮಸೇನೆ ಸಾರ್ವಜನಿಕವಾಗಿ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?

‘Dimagi Naxal’ ವಿವಾದ: ‘ಕಾಂಗ್ರೆಸ್‌ ಮಾವೋವಾದಿ ಪಕ್ಷವಾಗಿ ಬದಲಾಗುತ್ತಿದೆ’: ಕಿರಣ್‌ ರಿಜಿಜು ವಾಗ್ದಾಳಿ

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!