ಡಿ.ಕೆ ಸುರೇಶ್ 
ರಾಜಕೀಯ

ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಮಹಾದೇವಪ್ಪಗೆ ಡಿ.ಕೆ ಸುರೇಶ್ ತಿರುಗೇಟು!

ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ಬೆಂಗಳೂರು: ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಸಚಿವ ಎಚ್.ಸಿ ಮಹಾದೇವಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ ಸುರೇಶ್, ಬೀದಿ ನಾಯಿಗಳನ್ನು ಯಾರಿಗೆ ಹೋಲಿಸಿದ್ದಾರೋ ಗೊತ್ತಿಲ್ಲ, ಬೀದಿ ನಾಯಿಯೇ ಆಗಲಿ, ಸಾಕು ನಾಯಿಯೇ ಆಗಲಿ, ನಿಯತ್ತಾಗಿರುತ್ತದೆ. ಅದು ಮಾಲೀಕನ ಋಣ ತೀರಿಸುತ್ತದೆ. ನಿಯತ್ತಿಗೆ ನಾಯಿಯೇ ಪ್ರಸಿದ್ಧಿ.

ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಶಿವಗಂಗಾ ಬಸವರಾಜ್, ಶಾಸಕರನ್ನು ಬೀದಿ ನಾಯಿಗೆ ಹೋಲಿಸಿದ್ದಾರೆ, ಆದರೆ ಅವರು ಕೂಡ ಶಾಸಕರಲ್ಲವೇ, ಹಾಗಿದ್ದರೇ ಅವರು ಕೂಡ..... ಅದೇ ಅಲ್ಲವಾ ಎಂದು ಪ್ರಶ್ನಿಸಿದ್ದಾರೆ. ಹಿರಿಯರಾದ ಅವರ ಬಾಯಲ್ಲಿ ಇಂತ ಪದಗಳು ಬರಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ

MCAಗೆ FDA ಶಾಕ್: ಕ್ರಿಕೆಟ್ ಮಂಡಳಿಯ 5 ಆಹಾರ ಮಳಿಗೆಗಳ ಲೈಸೆನ್ಸ್ ಅಮಾನತು

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್.ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು