ಡಿ.ಕೆ ಸುರೇಶ್ 
ರಾಜಕೀಯ

ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ: ಮಹಾದೇವಪ್ಪಗೆ ಡಿ.ಕೆ ಸುರೇಶ್ ತಿರುಗೇಟು!

ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ಬೆಂಗಳೂರು: ಕಟ್ಟಾ ಕಾಂಗ್ರೆಸ್ಸಿಗರೆಲ್ಲರೂ ನಿಯತ್ತಿನ ನಾಯಿಗಳೇ ಹೊರತು ಬೀದಿ ನಾಯಿಗಳಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಸಚಿವ ಎಚ್.ಸಿ ಮಹಾದೇವಪ್ಪ ಅವರಿಗೆ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ ಸುರೇಶ್, ಬೀದಿ ನಾಯಿಗಳನ್ನು ಯಾರಿಗೆ ಹೋಲಿಸಿದ್ದಾರೋ ಗೊತ್ತಿಲ್ಲ, ಬೀದಿ ನಾಯಿಯೇ ಆಗಲಿ, ಸಾಕು ನಾಯಿಯೇ ಆಗಲಿ, ನಿಯತ್ತಾಗಿರುತ್ತದೆ. ಅದು ಮಾಲೀಕನ ಋಣ ತೀರಿಸುತ್ತದೆ. ನಿಯತ್ತಿಗೆ ನಾಯಿಯೇ ಪ್ರಸಿದ್ಧಿ.

ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು, ಬೀದಿ ನಾಯಿಗಳಲ್ಲ, ಯಜಮಾನನಿಗೆ ಋಣ ತೀರಿಸುತ್ತೆ, ನಮ್ಮನ್ನ ಕಾಪಾಡುತ್ತೆ ಎಂಬ ವಿಶ್ವಾಸದಲ್ಲಿ ಮಾಲೀಕ ನಾಯಿಗೆ ಊಟ ಹಾಕುತ್ತಾರೆ ಎಂದಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಶಿವಗಂಗಾ ಬಸವರಾಜ್, ಶಾಸಕರನ್ನು ಬೀದಿ ನಾಯಿಗೆ ಹೋಲಿಸಿದ್ದಾರೆ, ಆದರೆ ಅವರು ಕೂಡ ಶಾಸಕರಲ್ಲವೇ, ಹಾಗಿದ್ದರೇ ಅವರು ಕೂಡ..... ಅದೇ ಅಲ್ಲವಾ ಎಂದು ಪ್ರಶ್ನಿಸಿದ್ದಾರೆ. ಹಿರಿಯರಾದ ಅವರ ಬಾಯಲ್ಲಿ ಇಂತ ಪದಗಳು ಬರಬಾರದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ಭಾರತದಲ್ಲಿ ಇದ್ದಿದ್ದರೆ ಈ ಕೊಳಕು ವ್ಯವಸ್ಥೆಯಲ್ಲಿ ಎಂದಿಗೂ ನಾನು CEO ಆಗುತ್ತಿರಲಿಲ್ಲ: ಇಂದ್ರಾ ನೂಯಿ

ಟೂರಿಸ್ಟ್ ವೀಸಾ ಪುನರಾರಂಭ: ತೀವ್ರ ಬೇಡಿಕೆ, ಬಾಂಗ್ಲಾದೇಶದಲ್ಲಿ ಮತ್ತಷ್ಟು ವೀಸಾ ಸೇವೆ ಹೆಚ್ಚಿಸಲು ಭಾರತ ಮುಂದು!

`ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’: ಸುಪ್ರೀಂ ಶಾಕ್ ಬೆನ್ನಲ್ಲೇ ನಟ ದರ್ಶನ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!