ಜಮೀರ್ ಖಾನ್-ರಣದೀಪ್ ಸುರ್ಜೇವಾಲಾ 
ರಾಜಕೀಯ

ದಿಢೀರ್ ಸುರ್ಜೇವಾಲಾ ಭೇಟಿಯಾದ ಜಮೀರ್: ಹೆಚ್ಚಿದ ಕುತೂಹಲ

ಭಾನುವಾರ ಮುಂಜಾನೆ ದೆಹಲಿಯಿಂದ ಹರಿಯಾಣಕ್ಕೆ ತೆರಳಿ ಕೈತಾಲ್ ನಲ್ಲಿದ್ದ ಸುರ್ಜೇವಾಲಾ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆನ್ನಲಾಗಿದ್ದು, ಈ ಮಾತುಕತೆ ಕುತೂಹಲವನ್ನು ಹುಟ್ಟುಹಾಕಿಸಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬುಲಾವ್ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಿಢೀರ್ ಹರಿಯಾಣಗೆ ತೆರಳಿ ಸಮಾಲೋಚನೆ ನಡೆಸಿದ್ದು, ಈ ಮಾತುಕತೆ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಹುಬ್ಬಳ್ಳಿಯಲ್ಲಿದ್ದ ಜಮೀರ್ ಅವರು ಸುರ್ಜೇವಾಲಾ ಕರೆ ಬಂದ ಕೂಡಲೇ ಅಲ್ಲಿಂದಲೇ ಶನಿವಾರ ಸಂಜೆಯೇ ದೆಹಲಿಗೆ ತೆರಳಿದರು ಎಂದು ಹೇಳಲಾಗುತ್ತಿದೆ.

ಭಾನುವಾರ ಮುಂಜಾನೆ ದೆಹಲಿಯಿಂದ ಹರಿಯಾಣಕ್ಕೆ ತೆರಳಿ ಕೈತಾಲ್ ನಲ್ಲಿದ್ದ ಸುರ್ಜೇವಾಲಾ ಅವರೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆನ್ನಲಾಗಿದ್ದು, ಈ ಮಾತುಕತೆ ಕುತೂಹಲವನ್ನು ಹುಟ್ಟುಹಾಕಿಸಿದೆ.

ಸುರ್ಜೇವಾಲಾ ಭೇಟಿ ನಂತರ ಜಮೀರ್ ಅಹ್ಮದ್ ಖಾನ್ ಅವರು ಮತ್ತೆ ದೆಹಲಿ ಮಾರ್ಗವಾಗಿ ಹುಬ್ಬಳ್ಳಿಗೆ ವಾಪಸ್ಸಾಗಿದ್ದಾರೆ.

ಈ ನಡುವೆ ಭೇಟಿ ವೇಳೆ ಜಮೀರ್ ಅವರು, ಜನವರಿ 24ರಂದು ಹುಬ್ಬಳ್ಳಿಯಲ್ಲಿ ನಡೆಯುವ ವಸತಿ ಇಲಾಖೆಯ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ; ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

GBA ಚುನಾವಣೆ: EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆಗೆ ಚುನಾವಣಾ ಆಯೋಗದ ನಿರ್ಧಾರ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!

ಕಚೇರಿಯಲ್ಲೇ ರಾಮಚಂದ್ರರಾವ್ ಮಹಿಳೆ ಜೊತೆ ರಾಸಲೀಲೆ: ಆರೋಪ ಅಲ್ಲಗಳೆದ DGP, Video Viral

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ RFO ಶವ ಪತ್ತೆ!

SCROLL FOR NEXT