ಎಚ್ ಡಿ ರೇವಣ್ಣ, ಸುಮಲತಾ 
ರಾಜಕೀಯ

ಆ ಮಂಡ್ಯ ಮೇಡಂಗೂ ಟೋಪಿ ಹಾಕಿದ್ರೂ: ಸುಮಲತಾಗೆ ಟಿಕೆಟ್ ಕೊಡದಕ್ಕೆ HD ರೇವಣ್ಣ ಆಕ್ರೋಶ!

ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಗೆ ಮತದಾನ ನಡೆದಿದೆ. ಜೆಡಿಎಸ್ ಪಕ್ಷದ ವತಿಯಿಂದ ಹೆಚ್ ಡಿ ರೇವಣ್ಮ ತಮ್ಮ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ತಮ್ಮ ಮೈತ್ರಿ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದರು.

ದೇವೇಗೌಡರು ಪ್ರಧಾನಿ ಹುದ್ದೆಯನ್ನು ತೊರೆದು ಬಂದಿದ್ದಾರೆ. ಇನ್ನು ಈ ರಾಜ್ಯಸಭಾ ಸ್ಥಾನಕ್ಕಾಗಿ ಇನ್ನೊಬ್ಬರ ಮನೆ ಮುಂದೆ ಹೋಗಿ ಬೇಡಿಕೊಳ್ಳುತ್ತಾರಾ? ಮೊದಲು ಬಿಜೆಪಿಗರು ದೇವೇಗೌಡರು ಮತ್ತು ಸದಾನಂದಗೌಡ ಹೆಸರನ್ನು ಹೇಳಿದ್ದರೂ ನಂತರ ಮಂಡ್ಯ ಮೇಡಂ ಹೆಸರನ್ನು ಹೇಳಿದರೂ. ಸುಮಲತಾ ಅವರಿಗಾದರೂ ಟಿಕೆಟ್ ಕೊಟ್ಟಿದ್ದರೇ ತಮ್ಮ ತಕರಾರು ಇರುತ್ತಿರಲಿಲ್ಲ. ನಮ್ಮವರು ಯಾರೋ ಒಬ್ಬರು ಇದ್ದಾರೆ ಅಂತ ಅಂದುಕೊಳ್ಳುತ್ತಿದ್ದೇವು. ಇರಲಿ ಇನ್ನು ಎರಡೂ ವರ್ಷ 2028 ಚುನಾವಣೆಯಲ್ಲಿ ನೋಡೋಣ ಎಂದು ರೇವಣ್ಣ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ: ಪಕ್ಷದ ಸಂಸದೀಯ ಸಭೆಗೆ 6 ಸಂಸದರು ಗೈರು; ಶಿಂಧೆ ಬಣ ಸೇರುವ ಸಾಧ್ಯತೆ

2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ರಸ್ತೆಗಳ ಮರುಡಾಂಬರೀಕರಣಕ್ಕೆ ಚಾಲನೆ: ಕೃಷ್ಣ ಬೈರೇಗೌಡ

ಶಾಂತಿ ಒಪ್ಪಂದ ಬೆನ್ನಲ್ಲೇ ಜಾಗತಿಕ ಷೇರು ಮಾರುಕಟ್ಟೆ ದಾಖಲೆ ಗರಿಷ್ಠ ಮಟ್ಟಕ್ಕೆ: ಅಸೂಯೆ ಜನರಿಗೆ ಇದು ಅರ್ಥವಾಗ್ತಿಲ್ಲ- ಡೊನಾಲ್ಡ್ ಟ್ರಂಪ್ ಕಿಡಿ!

ಸೇನಾ-ಯುಬಿಟಿ ಕಾರ್ಯಕರ್ತರಿಂದ ಬಂಡಾಯ ನಾಯಕರ ಮುಖಕ್ಕೆ ಸಗಣಿ ಬಳಿಯುವುದಾಗಿ ಬೆದರಿಕೆ!

TMC ಬಿಕ್ಕಟ್ಟು ಮತ್ತಷ್ಟು ಗಂಭೀರ: ಬ್ಯಾಂಕ್ ಖಾತೆ ಫ್ರೀಜ್ ಮಾಡುವಂತೆ HDFCಗೆ ಮಾಜಿ ಖಜಾಂಚಿ ಪತ್ರ!

SCROLL FOR NEXT