ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ  
ರಾಜಕೀಯ

'ದೇವರು ಅವಕಾಶ ಮಾತ್ರ ಕೊಡುತ್ತಾನೆ, ಅದರಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದಕ್ಕೆ ಅತ್ಯುತ್ತಮ ಉದಾಹರಣೆ ನಮ್ಮ ಸಿದ್ದರಾಮಯ್ಯನವರು': ಡಿ.ಕೆ ಶಿವಕುಮಾರ್

ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ.ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ.

ಬೆಂಗಳೂರು: ಸಿಎಂ ಪಟ್ಟದಿಂದ ನಿರ್ಗಮಿಸಿದ, ಈ ರಾಜ್ಯ ಕಂಡ ಅತಿ ದೀರ್ಘಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರಶಂಸೆಯ ನುಡಿಗಳನ್ನು ಭಾವೀ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಒಡನಾಟ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೆಳೆಸುವಲ್ಲಿ ಸಿದ್ದರಾಮಯ್ಯನವರ ಪಾತ್ರದ ಬಗ್ಗೆ ಇಂದು ಸೋಷಿಯಲ್ ಮೀಡಿಯಾದಲ್ಲಿ ಡಿ ಕೆ ಶಿವಕುಮಾರ್ ಮೆಲುಕು ಹಾಕಿದ್ದಾರೆ. ಭಾರತ ರಾಜಕಾರಣದ ಧೀಮಂತ ನಾಯಕ ಎಂದು ಹೊಗಳಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಭಾನುವಾರ ಅಥವಾ ಸೋಮವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಸಂಪುಟದಲ್ಲಿ ಯಾವ ನಾಯಕರಿಗೆ ಯಾವ ಖಾತೆಗಳು ಹಂಚಿಕೆಯಾಗಲಿವೆ ಎಂಬ ಕುತೂಹಲವಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS summit 2026: ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣ ವಿರುದ್ಧ ಪ್ರಧಾನಿ ವಿರುದ್ಧ ಮೋದಿ ಎಚ್ಚರಿಕೆ! Video

ಶೀಘ್ರದಲ್ಲೇ ಶಾಲೆಗಳ ಟೈಮ್ ಬದಲು? ಟ್ರಾಫಿಕ್ ಕಿರಿಕಿರಿ ತಪ್ಪಿಸಲು ವೇಳಾಪಟ್ಟಿ ಬದಲಾವಣೆಗೆ ಸರ್ಕಾರದ ಚಿಂತನೆ

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು: 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಪ್ರಧಾನಿ ಮೋದಿ ಆಯೋಜಿಸಿದ್ದ BRICS ಗಾಲಾ ಡಿನ್ನರ್‌ಗೆ ಚೀನಾ ಅಧ್ಯಕ್ಷ Xi Jinping ಗೈರು: ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ..!