ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ (ಸಂಗ್ರಹ ಚಿತ್ರ) 
ಸುದ್ದಿ-ಸಮಾಚಾರ

ಜನರ ಮೇಲೆ 100 ಸಿಸಿ ಕಣ್ಣು

ಹಾಸನ: ಶ್ರವಣಬೆಳಗೊಳದಲ್ಲಿ ನಡೆಯಲಿರುವ 81 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಭದ್ರತಾ ದೃಷ್ಟಿಯಿಂದ 100 ಸಿಸಿ ಟಿವಿ ಅಳವಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ತಿಳಿಸಿದ್ದಾರೆ.

ಇನ್ನಿತರ ಭದ್ರತಾ ವ್ಯವಸ್ಥೆ, ವಿಐಪಿ ಹಾಗೂ ಸಾರ್ವಜನಿಕರ ವಾಹನಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ,
ಮುನ್ನಚ್ಚರಿಕೆಗಾಗಿ 4 ಫೈರ್ ಎಂಜಿನ್ ವ್ಯವಸ್ಥೆ, ತುರ್ತು ಸೇವೆಗೆ ಸ್ಥಳದಲ್ಲಿ ಆಂಬುಲೆನ್ಸ್, ಪೊಲೀಸ್ ಬಂದೋಬಸ್ತ್, ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ - 01, ಪೊಲೀಸ್ ಉಪ ಅಧೀಕ್ಷಕ - 07, ಆರಕ್ಷಕ ವೃತ್ತ ನಿರೀಕ್ಷಕ - 23, ಸಹಾಯಕ ಉಪ ನಿರೀಕ್ಷಕ, ಆರಕ್ಷಕ ಉಪ ನಿರೀಕ್ಷಕ - 54, ಸಹಾಯಕ ಉಪ ನಿರೀಕ್ಷಕ - 119, ಮುಖ್ಯ ಪೇದೆ - 251, ಪೇದೆ - 520, ಮಹಿಳಾ ಪೊಲೀಸ್ ಪೇದೆ/ ಮಹಿಳಾ ಮುಖ್ಯ ಪೇದೆ - 90, ಹೆಚ್‍ಜಿ-600, ಕೆಎಸ್‍ಆರ್‍ಪಿ-04, ಡಿಎಎಫ್ -01, ಡಿಎಆರ್-6 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT