81ನೇ ಕನ್ನಡ ಸಾಹಿತ್ಯ ಸಮ್ಮೇಳನ (ಸಂಗ್ರಹ ಚಿತ್ರ) 
ಸುದ್ದಿ-ಸಮಾಚಾರ

ವೇತನ ನೀಡಿದ ಡಿಸಿಸಿ ಬ್ಯಾಂಕ್ ನೌಕರರು

ಶ್ರವಣಬೆಳಗೊಳ: ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ ನೌಕರರು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತಮ್ಮ ಒಂದು ದಿನದ ವೇತನ ನೀಡುವ ಮೂಲಕ ಕನ್ನಡತನ ಮೆರೆದರು.

ನೌಕರರ ಒಂದು ದಿನದ ವೇತನ ಮೊತ್ತ 1.50 ಲಕ್ಷ ರು.ಗಳ ಚೆಕ್ ಅನ್ನು ಬ್ಯಾಂಕ್ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಅವರು ಜಿಲ್ಲಾಧಿಕಾರಿಗಳಿಗೆ ನೀಡಿದರು. ಸೋಮವಾರ ನಡೆದ ಕೇಂದ್ರ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಾಸನ ಜಿಲ್ಲೆಯ ನೌಕರರು ಅರ್ಧ ದಿನದ ವೇತನ ಎಂದೆಲ್ಲ ಮಾತನಾಡದೆ, ಒಂದು ದಿನದ ವೇತನ ನೀಡಿದರೆ ಮಾತ್ರ ಸ್ವೀಕರಿಸಲಾಗುವುದು ಎಂದು ಸಮ್ಮೇಳನ ಸ್ವಾಗತ ಸಮಿತಿ ಸಂಚಾಲಕ ಸತೀಶ್ ತಿಳಿಸಿದ್ದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ನೌಕರರ ಒಂದು ದಿನದ ವೇತನದಲ್ಲಿ ಶೇ.50ರಷ್ಟನ್ನು ಕೊಡಿಸಲಾಗದ, ಚನ್ನರಾಯಪಟ್ಟಣ ತಾಲೂಕಿನವರೆ ಆದ ರಾಜ್ಯ ನೌಕರ ಸಂಘದ ಅಧ್ಯಕ್ಷ ಬಾಗೂರು ಮಂಜೇಗೌಡರು, ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ವೇದಿಕೆ ಹಂಚಿಕೊಂಡಿದ್ದು ಸಾಹಿತ್ಯಾಸಕ್ತರಲ್ಲಿ ಅಸಮಾಧಾನ ಮೂಡಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಂತರವೂ ತೈಲ ಕಾರ್ಯಾಚರಣೆ ಎಂದಿನಂತೆ ಮುಂದುವರೆದಿದೆ: ಇರಾನ್

ಮೋದಿ ರ‍್ಯಾಲಿಗೆ ಮುನ್ನ ಕೋಲ್ಕತ್ತಾದಲ್ಲಿ TMC, BJP ಕಾರ್ಯಕರ್ತರ ನಡುವೆ ಮಾರಾಮಾರಿ; ಪರಸ್ಪರ ಕಲ್ಲು ತೂರಾಟ

4,824 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಸರ್ಕಾರ ಸಮ್ಮತಿ: ರಾಜ್ಯದಲ್ಲಿ 14,525 ಉದ್ಯೋಗ ಅವಕಾಶ ಸೃಷ್ಟಿ!

ನಿಮ್ ಕೈಲಾಗಲ್ಲ ಅಂದ್ರೆ ರಾಜಿನಾಮೆ ನೀಡಿ: 'ನಮಾಜ್ ಆದೇಶ' ಪಾಲನೆ ಕುರಿತು ಹೈಕೋರ್ಟ್ ಕೆಂಡಾಮಂಡಲ!

Where's Bibi? ಆರು ಬೆರಳುಗಳಿರುವ ನೆತನ್ಯಾಹು ವಿಡಿಯೋ! ನೆಟ್ಟಿಗರ ಕಳವಳ

SCROLL FOR NEXT