೮೧ನೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ 
ಸುದ್ದಿ-ಸಮಾಚಾರ

ಸಮ್ಮೇಳನಕ್ಕೆ ಕ್ಷಣಗಣನೆ! ಭರದಿಂದ ಸಾಗಿದ ಸಿದ್ಧತೆ

೮೧ನೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವೇ ಘಂಟೆಗಳು ಬಾಕಿ ಉಳಿದಿವೆ.

ಶ್ರವಣಬೆಳಗೊಳ: ೮೧ನೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಕೆಲವೇ ಘಂಟೆಗಳು ಬಾಕಿ ಉಳಿದಿವೆ. ಸಿದ್ಧತೆಗಳು ಭರದಿಂದ ಸಾಗಿದ್ದು, ನಾಳೆ(ಶನಿವಾರ) ಸಂಜೆ ಸಮ್ಮೇಳನಾಧ್ಯಕ್ಷ ದಲಿತ ಕವಿ ಸಿದ್ಧಲಿಂಗಯ್ಯನವರ ಮೆರವಣಿಗೆ ಮೂಲಕ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ.

ನೊಂದಣಿ ಮಾಡಿಕೊಂಡವರಿಗೆಲ್ಲಾ ವಸತಿ ವ್ಯವಸ್ಥೆ, ಸಮ್ಮೇಳನದಲ್ಲಿ ಪಾಲ್ಗೊಳ್ಳುವವರಿಗೆಲ್ಲ ಊಟದ ವ್ಯವಸ್ಥೆ, ಪುಸ್ತಕ ಮಾರಾಟಗಾರರಿಗೆ ಮಳಿಗೆಗಳ ವ್ಯವಸ್ಥೆ ಕಾರ್ಯಗಳು ಭರದಿಂದ ಸಾಗಿವೆ.

ಸಮ್ಮೇಳನಾಧ್ಯಕ್ಷರ ಮೆರವಣಿಗೆ ಎತ್ತಿನ ಗಾಡಿಯಲ್ಲಿ ನಡೆಯಲಿದ್ದು ಇದರ ಜೊತೆ ೧೩ ಸ್ತಭ್ಧ ಚಿತ್ರಗಳೂ ಸಾಗಲಿವೆ. ಕರ್ನಾಟಕದ ಸಂಸ್ಕೃತಿಯನ್ನು ಸಾರುವ ಈ ಸ್ತಬ್ಧಚಿತ್ರಗಳು ನೋಡುಗರ ಕಣ್ಮನ ಸೆಳೆಯಲಿವೆ ಎನ್ನಲಾಗಿದೆ.

ಸಮ್ಮೇಳನದ ಇತಿಹಾಸದಲ್ಲೇ ಅತಿ ದೊಡ್ಡ 'ಮುಖ್ಯ ವೇದಿಕೆ' ಸಿದ್ಧವಾಗುತ್ತಿದ್ದು, ಸಾಹಿತ್ಯ ಮತ್ತು ಸಂಗೀತ ಗೋಷ್ಠಿಗಳಿಗೆ ವೇದಿಕೆಯಾಗಲಿದೆ. ಸಮ್ಮೇಳನಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT