ಆಂಡ್ರಾಯ್ಡ್ ಆ್ಯಪ್ 
ವಿಜ್ಞಾನ-ತಂತ್ರಜ್ಞಾನ

ಉಡುಪಿ ಈಗ ಆ್ಯಪ್ ಅಭಿವೃದ್ಧಿ ತಾಣ

ಉಡುಪಿ ಹೋಟೆಲ್, ಶ್ರೀಕೃಷ್ಣ ದೇವಸ್ಥಾನ, ಕಡಲ ತೀರಕ್ಕಷ್ಟೆ ಅಲ್ಲ, ಈಗ ಐಎಸ್‍ಒ ಮತ್ತು ಆಂಡ್ರಾಯ್ಡ್ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸುವವರ ನೆಚ್ಚಿನ ತಾಣವೂ...

ಬೆಂಗಳೂರು: ಉಡುಪಿ ಹೋಟೆಲ್, ಶ್ರೀಕೃಷ್ಣ ದೇವಸ್ಥಾನ, ಕಡಲ ತೀರಕ್ಕಷ್ಟೆ ಅಲ್ಲ, ಈಗ ಐಎಸ್‍ಒ ಮತ್ತು ಆಂಡ್ರಾಯ್ಡ್ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸುವವರ ನೆಚ್ಚಿನ ತಾಣವೂ ಆಗಿದೆ. ರೋಬೊ ಸಾಫ್ಟ್, ಕೋಡ್‍ಕ್ರಾಫ್ಟ್, ಚಿಪ್ಸಿ ಮತ್ತು ರಿಸ್ಟ್‍ಕೋಡ್‍ನಂತಹ ಸಣ್ಣ ಕಂಪನಿಗಳು ಸಹ ಇಲ್ಲಿನ ಪ್ರತಿಭಾವಂತರನ್ನು ನೇಮಿಸಿಕೊಳ್ಳುತ್ತಿದೆ. ಉಡುಪಿ, ಮಣಿಪಾಲ ಮತ್ತು ಮಂಗಳೂರು ಸುತ್ತ ಹೆಚ್ಚು ಆ್ಯಪ್ ಅಭಿವೃದ್ಧಿ ಪಡಿಸುವವರು ಇದ್ದಾರೆ ಎಂದು ವರದಿ ಮಾಡಿದೆ. ಉಡುಪಿ-ಮಂಗಳೂರು ವ್ಯಾಪ್ತಿ ಯಲ್ಲಿ 20ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿವೆ. ಇದು ಪ್ರತಿಭಾನ್ವಿತರನ್ನು ಪತ್ತೆಹಚ್ಚಲು ಉತ್ತಮ ಅವಕಾಶ ಕಲ್ಪಿಸಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯವಾಗಿ ಬೆಳೆಯುತ್ತಿರುವ ಆರ್ಥಿಕತೆ, ಕಚೇರಿ ಬಾಡಿಗೆ ಕಡಿಮೆ ಇರುವುದು ಸೇರಿದಂತೆ ಹಲವು ಅವಕಾಶಗಳು ಇರುವುದು ಇದಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT