ಮಿಷನ್ ಆದಿತ್ಯ (ಸಾಂದರ್ಭಿಕ ಚಿತ್ರ) 
ವಿಜ್ಞಾನ-ತಂತ್ರಜ್ಞಾನ

ಸೂರ್ಯನ ಅಧ್ಯಯನಕ್ಕೆ `ಮಿಷನ್ ಆದಿತ್ಯ'

ಮಂಗಳ ಯಾನದ ಯಶಸ್ಸಿನಲ್ಲಿರುವ ಇಸ್ರೋ ವಿಜ್ಞಾನಿಗಳು ಮತ್ತಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಭಾನುವಾರ ಖಾಸಗಿ ಆಂಗ್ಲ ಪತ್ರಿಕೆ ವರದಿ ಪ್ರಕಟಿಸಿದೆ...

ನವದೆಹಲಿ: ಮಂಗಳ ಯಾನದ ಯಶಸ್ಸಿನಲ್ಲಿರುವ ಇಸ್ರೋ ವಿಜ್ಞಾನಿಗಳು ಮತ್ತಷ್ಟು ಮಹತ್ವಾಕಾಂಕ್ಷಿ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಭಾನುವಾರ ಖಾಸಗಿ ಆಂಗ್ಲ ಪತ್ರಿಕೆ ವರದಿ  ಪ್ರಕಟಿಸಿದೆ.
ಮಂಗಳಕ್ಕೆ ಇನ್ನೊಂದು ಭೇಟಿಯ ಬಗ್ಗೆ ಚರ್ಚೆ ನಡೆಯುತ್ತಿರುವ ಜೊತೆಯಲ್ಲೇ ಶುಕ್ರಯಾನ, ಕ್ಷುದ್ರಗಹಗಳ ಅಧ್ಯಯನಗಳೂ ಸರತಿಯಲ್ಲಿವೆ. ಆದರೆ ಎಲ್ಲಕ್ಕಿಂತ ಮೊದಲು 2017-18ರಲ್ಲಿ  ಇನ್ನೊಂದು ಚಂದ್ರಯಾನ ಯೋಜನೆಗೆ ನೀಲನಕ್ಷೆ ತಯಾರಾಗಿದ್ದು, ಈ ಬಾರಿ ಇನ್ನಷ್ಟು ಉತ್ಕೃಷ್ಟ ತಂತ್ರಜ್ಞಾನದೊಂದಿಗೆ, ಹೆಚ್ಚಿನ ತಾಂತ್ರಿಕ ಸಾಮಥ್ರ್ಯದೊಂದಿಗೆ ಈ ಯೋಜನೆ  ಕಾರ್ಯಗತಗೊಳಿಸುವ ಹುಮ್ಮಸ್ಸಿನಲ್ಲಿ ಇಸ್ರೋ ಕೆಲಸ ಮಾಡುತ್ತಿದೆ. ಚಂದ್ರಯಾನ-2ರಲ್ಲಿ ಚಂದ್ರನ ಮೇಲ್ಮೈಯಲ್ಲಿ ಆರ್ಬಿಟರ್, ಲ್ಯಾಂಡರ್ ಮತ್ತು ರೋವರ್‍ಗಳಿರಲಿದ್ದು ಖನಿಜಾಧ್ಯಯನ ಹಾಗೂ ಧಾತುರೂಪದ ಅಧ್ಯಯನ ಕೈಗೊಳ್ಳಲಿದೆ.
ಸೂರ್ಯನ ಬಗ್ಗೆ ಅಧ್ಯಯನ ನಡೆಸಲು ಉದ್ದೇಶಿಸಿರುವ ಇಸ್ರೋ ``ಆದಿತ್ಯ ಮಿಷನ್'' ಎಂಬ ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ಅದರ ಮೂಲಕ ಸೂರ್ಯನ ಕ್ರೋಮೋಸ್ಪಿಯರ್  ಮತ್ತು ಕೊರೊನಾಗಳಲ್ಲಿ ಸೋಲಾರ್ ಡೈನಮಿಕ್ಸ್ ಅಧ್ಯಯನಕ್ಕೆ ಮುಂದಾಗಿದೆ. ಡಿಸೆಂಬರ್ 2016ಕ್ಕೆ ಸಾರ್ಕ್ ಉಪಗ್ರಹದ ಉಡಾವಣೆ ಜತೆಗೆ ಅಮೆರಿಕ ಬಾಹ್ಯಾಕಾಶ ಸಂಸ್ಥೆ ನಾಸಾ ಜತೆಗೆ  ಹಲವು ಮಹತ್ವದ ಬಾಹ್ಯಾಕಾಶ ಸಂಸ್ಥೆ ಜತೆಗೆ ಹಲವು ಮಹತ್ವಕಾಂಕ್ಷಿ ಸಂಶೋಧನೆ ನಡೆಸಲು ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!