ಸಾಂದರ್ಭಿಕ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಜಿ.ಕೆ. ವಿ. ಕೆಯಲ್ಲಿ ಜನವರಿ 3ರಿಂದ 107ನೇ ಭಾರತೀಯ ವಿಜ್ಞಾನ ಸಮ್ಮೇಳನ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಜ.3 ರಿಂದ 7ರ ವರೆಗೆ 107ನೇ ಭಾರತೀಯ ವಿಜ್ಞಾನ ಸಮ್ಮೇಳನವನ್ನು ಆಯೋಜಿಸಿದ್ದು, ಜಗತ್ತಿನ ಪ್ರಮುಖ ವಿಜ್ಞಾನಿಗಳು, ವೈಜ್ಞಾನಿಕ ಕ್ಷೇತ್ರದ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನ ಸಮ್ಮೇಳನವು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ‌ ನಡೆಯಲಿದ್ದು, "ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಗ್ರಾಮೀಣಾಭಿವೃದ್ಧಿ" ವಿಷಯ ಈ ಸಮ್ಮೇಳನದ ಮುಖ್ಯ ಆಶಯವಾಗಿದೆ. ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದು, ಐದು ದಿನಗಳ ಕಾಲ ನಡೆಯಲಿರುವ  ಈ ಕಾರ್ಯಕ್ರಮದಲ್ಲ ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವಥ್ ನಾರಾಯಣ್, ಕೇಂದ್ರ ಸಚಿವ ಡಿ.ವಿ.ಸದಾನಂದ  ಗೌಡ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಮೈಸೂರು ವಿ.ವಿ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್ ರಂಗಪ್ಪ ಮಾತನಾಡಿ, ಭಾರತದಲ್ಲಿ ವಿಜ್ಞಾನದ ಬೆಳವಣಿಗೆಯನ್ನು ಉತ್ತೇಜಿಸುವುದು. ದೇಶದಲ್ಲಿ ಸೂಕ್ತ ಸ್ಥಳದಲ್ಲಿ ವಾರ್ಷಿಕ ಸಮ್ಮೇಳನವನ್ನು ಆಯೋಜಿಸುವುದು ಮುಂತಾದ ಧ್ಯೇಯಗಳನ್ನು ಒಳಗೊಂಡಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT