ಮಂಗಳ ಗ್ರಹದ ಅನ್ವೇಷಣೆ ನಂತರ ಶುಕ್ರ ಗ್ರಹದ ಮೇಲೆ ಕಣ್ಣಿಟ್ಟ ಇಸ್ರೋ! 
ವಿಜ್ಞಾನ-ತಂತ್ರಜ್ಞಾನ

ಮಂಗಳ ಗ್ರಹದ ಅನ್ವೇಷಣೆ ನಂತರ ಶುಕ್ರ ಗ್ರಹದ ಮೇಲೆ ಕಣ್ಣಿಟ್ಟ ಇಸ್ರೋ!

ಮಂಗಳ ಯಾನ ಯಶಸ್ವಿಯಾದ ಬಳಿಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮುಂದಿನ 10 ವರ್ಷಗಳಲ್ಲಿ 7 ವೈಜ್ಞಾನಿಕ ಅನ್ವೇಷಣೆಗಳಿಗೆ ತಯಾರಿ ನಡೆಸಿದೆ. ಈ ಪೈಕಿ ಶುಕ್ರಯಾನವೂ ಒಂದು.

ಶ್ರೀಹರಿಕೋಟಾ: ಮಂಗಳ ಯಾನ ಯಶಸ್ವಿಯಾದ ಬಳಿಕ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮುಂದಿನ 10 ವರ್ಷಗಳಲ್ಲಿ 7 ವೈಜ್ಞಾನಿಕ ಅನ್ವೇಷಣೆಗಳಿಗೆ ತಯಾರಿ ನಡೆಸಿದೆ. ಈ ಪೈಕಿ ಶುಕ್ರಯಾನವೂ ಒಂದು. 
ಎಲ್ಲವೂ ಅಂದುಕೊಂಡಂತೆ ನಡೆದರೆ 2023 ರ ವೇಳೆಗೆ ಇಸ್ರೋ ಶುಕ್ರಯಾನ ನಡೆಸಲಿದೆ. 
ಶುಕ್ರಯಾನಕ್ಕೆ ಬಳಕೆಯಾಗುವ ನೌಕೆಯಲ್ಲಿ 20 ಕ್ಕೂ ಹೆಚ್ಚು ಪೇಲೋಡ್ ಗಳನ್ನು ಬಳಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. 
ಶುಕ್ರ ಗ್ರಹ ಗಾತ್ರ, ಗುರುತ್ವಾಕರ್ಷಣೆ ಸೇರಿದಂತೆ ಭೂಮಿಯೊಂದಿಗೆ ಕೆಲವು ಸಾಮ್ಯತೆಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಶುಕ್ರ ಗ್ರಹದ ಮೇಲ್ಮೈ, ವಾತಾವರಣ  ಅಧ್ಯಯನ ಮಹತ್ವ ಪಡೆದುಕೊಳ್ಳಲಿದೆ. 
ಶುಕ್ರಯಾನದ ಚಿಂತನೆಗೆ ವಿಶ್ವಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT