ವಿಜ್ಞಾನ-ತಂತ್ರಜ್ಞಾನ

ವಿದ್ಯುತ್ ಚಾಲಿತವಾಹನಗರಿಗೊಂದು ಸಿಹಿಸುದ್ದಿ

ಇಂತಹ ಸಮಸ್ಯೆಗಳಿಗಾಗಿಯೇ ಜಪಾನ್ ನ ಟೆಕ್ನೋಪ್ರೋ ಸಂಸ್ಥೆ ವಿದ್ಯುತ್ ವಾಹನ ಹೊಂದಿರುವವರಿಗೆ ಚಾರ್ಜ್ ಮಾಡಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಿದೆ. ಇತ್ತೀಚೆಗೆ ತೈಲ ಬೆಲೆ ಏರಿಕೆಯಿಂದ ಮುಕ್ತಿ ಪಡೆಯಲು ವಾಹನ ಸವಾರರು ವಿದ್ಯುತ್ ಚಾಲಿನ ವಾಹನಗಳ ಮೊರೆ ಹೋಗಿದ್ದಾರೆ.

ಬೆಂಗಳೂರು: ಅಯ್ಯೋ ಪೆಟ್ರೋಲ್ ಮುಗಿದುಹೋಯಿತು, ಮಾರ್ಗಮಧ್ಯೆದಲ್ಲಿ ಡಿಸೇಲ್ ಸಿಗ್ತಿಲ್ಲ. ಹೇಗಪ್ಪ ಹೋಗುವುದು? ಏನಪ್ಪ ಮಾಡುವುದು ಎಂದು ವಾಹನ ಸವಾರರು ಗೊಣಗುವುದು ಸಹಜ. ಇಂಧನ ಸಿಗದೇ ಪರದಾಟ ನಡೆಸುವ ಅನುಭವವೂ ವಾಹನ ಸವಾರರದ್ದಾಗಿರುತ್ತದೆ. ಆದರೆ ಇನ್ನುಮುಂದೆ ವಾಹನ ಸವಾರರು ಹೀಗೆ ಚಿಂತೆ ಮಾಡಬೇಕಾಗಿಲ್ಲ.

ಇಂತಹ ಸಮಸ್ಯೆಗಳಿಗಾಗಿಯೇ ಜಪಾನ್ ನ ಟೆಕ್ನೋಪ್ರೋ ಸಂಸ್ಥೆ ವಿದ್ಯುತ್ ವಾಹನ ಹೊಂದಿರುವವರಿಗೆ ಚಾರ್ಜ್ ಮಾಡಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಿದೆ. ಇತ್ತೀಚೆಗೆ ತೈಲ ಬೆಲೆ ಏರಿಕೆಯಿಂದ ಮುಕ್ತಿ ಪಡೆಯಲು ವಾಹನ ಸವಾರರು ವಿದ್ಯುತ್ ಚಾಲಿನ ವಾಹನಗಳ ಮೊರೆ ಹೋಗಿದ್ದಾರೆ. ವಾಹನಗಳಿಗೆ ಚಾರ್ಜಿಂಗ್ ಸಮಸ್ಯೆ ಎದುರಾಗುತ್ತಿತ್ತು. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡ ಟೆಕ್ನೋಪ್ರೋ ಸಂಸ್ಥೆ ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿದ್ಯುತ್ ಚಾಲಿತ ಚಾರ್ಜಿಂಗ್ ಸೆಂಟರ್ ಗಳನ್ನು ಆರಂಭಿಸಿದೆ.

ಪೆಟ್ರೋಲಿಯಂ ಹಾಗೂ ಜೈವಿಕ ಇಂಧನ ಚಾಲಿತ ವಾಹನಗಳ ಬಳಕೆಯನ್ನು ತಗ್ಗಿಸಿ,ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಭಾರತ ದಾಪುಗಾಲು ಇಡುತ್ತಿದೆ. ಜಪಾನಿನ ತಂತ್ರಜ್ಞಾನ ಮತ್ತು ಅಭಿವೃದ್ಧಿ ಸಂಸ್ಥೆಯಿಂದ ಟೆಕ್ನೋಪ್ರೋ ಜಪಾನ್  ಈನಿಟ್ಟಿನಲ್ಲಿ ನಾನಾ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT