ಪ್ರಧಾನಿ ಮೋದಿ 
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ-2 ವ್ಯೂಮ ನೌಕೆಯಿಂದ  ವಿಕ್ರಮ್ ಲ್ಯಾಂಡರ್ ಇಳಿಸುವ ಕೆಲಸ ಆರಂಭ:ಕೊಂಚ ಆತಂಕ

ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಸುರಕ್ಷಿತವಾಗಿ ಇಳಿಸುವ ಕಾರ್ಯ ಆರಂಭವಾಗಿದೆ.ಆದರೆ, ಆರಂಭದಲ್ಲಿಯೇ ವಿಜ್ಞಾನಿಗಳ ಮುಖದಲ್ಲಿ ಕೊಂಚ ನಿರಾಸೆ ಕಾಣಿಸಿಕೊಂಡಿದೆ

ಬೆಂಗಳೂರು:ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಸುರಕ್ಷಿತವಾಗಿ ಇಳಿಸುವ ಕಾರ್ಯ ಆರಂಭವಾಗಿದೆ. 13 ನಿಮಿಷದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಇನ್ನು ಕೆಲವೇ ನಿಮಿಷದಲ್ಲಿ ಚಂದ್ರನ ನೆಲ ಮುಟ್ಟುವ ನಿರೀಕ್ಷೆ ಇದೆ. 

 ನಿರೀಕ್ಷೆಯಂತೆ ನಿಗದಿತ ವೇಗದಲ್ಲಿ ಚಂದ್ರನ ಮೇಲೆ  ವಿಕ್ರಮ್ ಇಳಿಯದಿರುವ ಬಗ್ಗೆ  ವಿಜ್ಞಾನಿಗಳ ಮುಖದಲ್ಲಿ ಕೊಂಚ ನಿರಾಸೆ ಕಾಣಿಸಿಕೊಂಡಿದೆ. ಇಸ್ರೋ ಕೇಂದ್ರ ಕಚೇರಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ಷಣ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT