ನೆಹರು ತಾರಾಲಯ 
ವಿಜ್ಞಾನ-ತಂತ್ರಜ್ಞಾನ

ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ

ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಬೆಂಗಳೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ‌ನಿಷೇಧಿಸಲಾಗಿದೆ. ಗ್ರಹಣ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರ ಕಷ್ಟವಾಗಲಿದೆ. ಆದ್ದರಿಂದ ನೆಹರು ತಾರಾಲಯದ ವೆಬ್‌ಸೈಟ್‌ನಲ್ಲಿ ಗ್ರಹಣದ ನೇರ ಪ್ರಸಾರವಾಗಲಿದ್ದು, ಈ ಮೂಲಕ ಸಾರ್ವಜನಿಕರು ಗ್ರಹಣ ವೀಕ್ಷಿಸಬಹುದು ಎಂದು ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ.37 ರಷ್ಟು ಗ್ರಹಣ ಗೋಚರವಾಗುತ್ತದೆ. ಯಾವುದೇ ಕಾರಣಕ್ಕೂ ಬರಿಗಣ್ಣಿನಿಂದ ಸೂರ್ಯಗ್ರಹಣ ವೀಕ್ಷಣೆ ಮಾಡಬಾರದು ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel