ಜಿ ಎಚ್ ನಾಯಕ್ 
ವಿಶೇಷ

ಖ್ಯಾತ ವಿಮರ್ಶಕ ಜಿ ಎಚ್ ನಾಯಕ್ ಅವರಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ

ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ

ನವದೆಹಲಿ: ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ ಪ್ರೊ. ಜಿ ಎಚ್ ನಾಯಕ್ ಅವರಿಗೆ ೨೦೧೪ ನೆ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಜಿ ಎಚ್ ನಾಯಕ್ ಅವರ "ಉತ್ತರಾರ್ಧ" ಪ್ರಬಂಧ ಸಂಕಲನಕ್ಕೆ ಅಕಾಡೆಮಿ ಪ್ರಸಸ್ತಿ ದೊರೆತಿದೆ.

೨೨ ಭಾಷೆಗಳ ೮ ಕವನ ಸಂಕಲನಗಳು, ೫ ಕಾದಂಬರಿಗಳು, ೩ ಪ್ರಬಂಧ ಸಂಕಲನಗಳು, ೩ ಸಣ್ಣ ಕಥೆಗಳ ಸಂಕಲನ, ತಲಾ ಒಂದು ಸಾಹಿತ್ಯ ವಿಮರ್ಶೆ, ಆತ್ಮಕಥೆ ಮತ್ತು ನಾಟಕಕ್ಕೆ ಪ್ರಶಸ್ತಿ ದೊರಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ವಿಶ್ವನಾಥ್ ಪ್ರಸಾದ್ ತಿವಾರಿ ಅವರು ತಿಳಿಸಿದ್ದಾರೆ.

೭೯ ವರ್ಷದ ಜಿ ಎಚ್ ನಾಯಕ್ ಅವರಿಗೆ ಇಲ್ಲಿಯವರೆಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿಗಳು ದೊರೆತಿವೆ. ೨೦೧೫ ಮಾರ್ಚ್ ೯ ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನವಾಗಲಿದ್ದು, ಇದು ೧ಲಕ್ಷ ರೂ ನಗದನ್ನೂ ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!