ಜಿ ಎಚ್ ನಾಯಕ್ 
ವಿಶೇಷ

ಖ್ಯಾತ ವಿಮರ್ಶಕ ಜಿ ಎಚ್ ನಾಯಕ್ ಅವರಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ

ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ

ನವದೆಹಲಿ: ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ ಪ್ರೊ. ಜಿ ಎಚ್ ನಾಯಕ್ ಅವರಿಗೆ ೨೦೧೪ ನೆ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಜಿ ಎಚ್ ನಾಯಕ್ ಅವರ "ಉತ್ತರಾರ್ಧ" ಪ್ರಬಂಧ ಸಂಕಲನಕ್ಕೆ ಅಕಾಡೆಮಿ ಪ್ರಸಸ್ತಿ ದೊರೆತಿದೆ.

೨೨ ಭಾಷೆಗಳ ೮ ಕವನ ಸಂಕಲನಗಳು, ೫ ಕಾದಂಬರಿಗಳು, ೩ ಪ್ರಬಂಧ ಸಂಕಲನಗಳು, ೩ ಸಣ್ಣ ಕಥೆಗಳ ಸಂಕಲನ, ತಲಾ ಒಂದು ಸಾಹಿತ್ಯ ವಿಮರ್ಶೆ, ಆತ್ಮಕಥೆ ಮತ್ತು ನಾಟಕಕ್ಕೆ ಪ್ರಶಸ್ತಿ ದೊರಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ವಿಶ್ವನಾಥ್ ಪ್ರಸಾದ್ ತಿವಾರಿ ಅವರು ತಿಳಿಸಿದ್ದಾರೆ.

೭೯ ವರ್ಷದ ಜಿ ಎಚ್ ನಾಯಕ್ ಅವರಿಗೆ ಇಲ್ಲಿಯವರೆಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿಗಳು ದೊರೆತಿವೆ. ೨೦೧೫ ಮಾರ್ಚ್ ೯ ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನವಾಗಲಿದ್ದು, ಇದು ೧ಲಕ್ಷ ರೂ ನಗದನ್ನೂ ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT