ಜಿ ಎಚ್ ನಾಯಕ್ 
ವಿಶೇಷ

ಖ್ಯಾತ ವಿಮರ್ಶಕ ಜಿ ಎಚ್ ನಾಯಕ್ ಅವರಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ

ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ

ನವದೆಹಲಿ: ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ ಪ್ರೊ. ಜಿ ಎಚ್ ನಾಯಕ್ ಅವರಿಗೆ ೨೦೧೪ ನೆ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಜಿ ಎಚ್ ನಾಯಕ್ ಅವರ "ಉತ್ತರಾರ್ಧ" ಪ್ರಬಂಧ ಸಂಕಲನಕ್ಕೆ ಅಕಾಡೆಮಿ ಪ್ರಸಸ್ತಿ ದೊರೆತಿದೆ.

೨೨ ಭಾಷೆಗಳ ೮ ಕವನ ಸಂಕಲನಗಳು, ೫ ಕಾದಂಬರಿಗಳು, ೩ ಪ್ರಬಂಧ ಸಂಕಲನಗಳು, ೩ ಸಣ್ಣ ಕಥೆಗಳ ಸಂಕಲನ, ತಲಾ ಒಂದು ಸಾಹಿತ್ಯ ವಿಮರ್ಶೆ, ಆತ್ಮಕಥೆ ಮತ್ತು ನಾಟಕಕ್ಕೆ ಪ್ರಶಸ್ತಿ ದೊರಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ವಿಶ್ವನಾಥ್ ಪ್ರಸಾದ್ ತಿವಾರಿ ಅವರು ತಿಳಿಸಿದ್ದಾರೆ.

೭೯ ವರ್ಷದ ಜಿ ಎಚ್ ನಾಯಕ್ ಅವರಿಗೆ ಇಲ್ಲಿಯವರೆಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿಗಳು ದೊರೆತಿವೆ. ೨೦೧೫ ಮಾರ್ಚ್ ೯ ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನವಾಗಲಿದ್ದು, ಇದು ೧ಲಕ್ಷ ರೂ ನಗದನ್ನೂ ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT