ಜಿ ಎಚ್ ನಾಯಕ್ 
ವಿಶೇಷ

ಖ್ಯಾತ ವಿಮರ್ಶಕ ಜಿ ಎಚ್ ನಾಯಕ್ ಅವರಿಗೆ ಕೇಂದ್ರ ಸಾಹಿತ್ಯ ಪ್ರಶಸ್ತಿ

ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ

ನವದೆಹಲಿ: ಕನ್ನಡದ ಕವಿ, ವಿಮರ್ಶಕ, ಉಪನ್ಯಾಸಕ ಪ್ರೊ. ಜಿ ಎಚ್ ನಾಯಕ್ ಅವರಿಗೆ ೨೦೧೪ ನೆ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಜಿ ಎಚ್ ನಾಯಕ್ ಅವರ "ಉತ್ತರಾರ್ಧ" ಪ್ರಬಂಧ ಸಂಕಲನಕ್ಕೆ ಅಕಾಡೆಮಿ ಪ್ರಸಸ್ತಿ ದೊರೆತಿದೆ.

೨೨ ಭಾಷೆಗಳ ೮ ಕವನ ಸಂಕಲನಗಳು, ೫ ಕಾದಂಬರಿಗಳು, ೩ ಪ್ರಬಂಧ ಸಂಕಲನಗಳು, ೩ ಸಣ್ಣ ಕಥೆಗಳ ಸಂಕಲನ, ತಲಾ ಒಂದು ಸಾಹಿತ್ಯ ವಿಮರ್ಶೆ, ಆತ್ಮಕಥೆ ಮತ್ತು ನಾಟಕಕ್ಕೆ ಪ್ರಶಸ್ತಿ ದೊರಕಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ವಿಶ್ವನಾಥ್ ಪ್ರಸಾದ್ ತಿವಾರಿ ಅವರು ತಿಳಿಸಿದ್ದಾರೆ.

೭೯ ವರ್ಷದ ಜಿ ಎಚ್ ನಾಯಕ್ ಅವರಿಗೆ ಇಲ್ಲಿಯವರೆಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿಗಳು ದೊರೆತಿವೆ. ೨೦೧೫ ಮಾರ್ಚ್ ೯ ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನವಾಗಲಿದ್ದು, ಇದು ೧ಲಕ್ಷ ರೂ ನಗದನ್ನೂ ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT