ವಿಶೇಷ

ಉತ್ತರದಲ್ಲೂ ಪ್ರಭಾವ ಹೊಂದಿತ್ತು ಕರ್ನಾಟಕದ ರಾಷ್ಟ್ರಕೂಟರ ಸಾಮ್ರಾಜ್ಯ!

ಕರ್ನಾಟಕದ ಇತಿಹಾಸದಲ್ಲಿ ಕದಂಬ, ಗಂಗ, ಚಾಲುಕ್ಯ, ಹೊಯ್ಸಳಾದಿಯಾಗಿ ಅನೇಕ ಸಾಮ್ರಾಜ್ಯಗಳು ಆಳ್ವಿಕೆ ನಡೆಸಿವೆ. ಈ ಪೈಕಿ ರಾಷ್ಟ್ರಕೂಟ ಸಾಮ್ರಾಜ್ಯವೂ ಪ್ರಮುಖವಾದದ್ದು.

ಕರ್ನಾಟಕದ ಇತಿಹಾಸದಲ್ಲಿ ಕದಂಬ, ಗಂಗ, ಚಾಲುಕ್ಯ, ಹೊಯ್ಸಳಾದಿಯಾಗಿ ಅನೇಕ ಸಾಮ್ರಾಜ್ಯಗಳು ಆಳ್ವಿಕೆ ನಡೆಸಿವೆ. ಈ ಪೈಕಿ ರಾಷ್ಟ್ರಕೂಟ ಸಾಮ್ರಾಜ್ಯವೂ ಪ್ರಮುಖವಾದದ್ದು. 
ರಾಷ್ಟ್ರಕೂಟರ ಕಾಲದಲ್ಲಿ ಕನ್ನಡದಲ್ಲಿ ಹಲವಾರು ರೀತಿಯ ರಚನೆಗಳು ಇದ್ದವೆಂದು ತಿಳಿದುಬಂದಿದ್ದು, ಸಾಹಿತ್ಯಕ್ಕೆ ಹೆಚ್ಚಿನ ಮನ್ನಣೆ ನೀಡಿದ್ದರು. ರಾಷ್ಟ್ರಕೂಟರ ಆಳ್ವಿಕೆಯಲ್ಲಿ ಈ ಪ್ರಾಂತ್ಯದ ಭಾಷೆಯನ್ನು ತಿರುಳುಗನ್ನಡವೆಂದೇ ಹೇಳುತ್ತಿದ್ದದ್ದು ಗಮನಾರ್ಹ. 5 ನೇ ಶತಮಾನದ ಕನ್ನಡದ ಶಾಸನದ ನಂತರದಲ್ಲಿ ಪ್ರಥಮವಾಗಿ ರಚಿತವಾಗಿರುವ ಕವಿರಾಜಮಾರ್ಗದಲ್ಲಿ ಕಾವೇರಿಯಿಂದ ಗೋದಾವರಿಯವರೆಗೆ ಇದ್ದ ನಾಡು ಕನ್ನಡನಾಡು ಎಂದು ಉಲ್ಲೇಖಿಸಲಾಗಿದೆ. 
ಕವಿರಾಜಮಾರ್ಗದಲ್ಲಿ ಉಲ್ಲೇಖವಾಗಿರುವಂತೆಯೇ ಅಂದಿನ ರಾಷ್ಟ್ರಕೂಟದ ಸಾಮ್ರಾಜ್ಯದ ಕನ್ನಡದ ಸಾಮ್ರಾಜ್ಯ ಉತ್ತರದ ತುದಿಯವರೆಗೂ ಹರಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT