ಶೇಖ್ ಮೊಯಿನುದ್ದೀನ್ 
ವಿಶೇಷ

ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಸ್ಲಿಂ ವಿದ್ಯಾರ್ಥಿ!

ಹಿಂದೂಗಳ ಪಾಲಿನ ಪವಿತ್ರ ಗ್ರಂಥಗಳಲ್ಲಿ ಒಂದಾದ ಭಗವದ್ಗೀತೆ ಕುರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಂಗಳುರಿನ ಮುಸ್ಲಿಂ ವಿದ್ಯಾರ್ಥಿ ಶೇಖ್ ಮೊಯಿನುದ್ದೀನ್ ಪ್ರಥಮ ಸ್ಥಾನ ಗಳಿಸಿದ್ದಾನೆ.

ಬೆಂಗಳೂರು: ಹಿಂದೂಗಳ ಪಾಲಿನ ಪವಿತ್ರ ಗ್ರಂಥಗಳಲ್ಲಿ ಒಂದಾದ ಭಗವದ್ಗೀತೆ ಕುರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಂಗಳೂರಿನ ಮುಸ್ಲಿಂ ವಿದ್ಯಾರ್ಥಿ ಶೇಖ್ ಮೊಯಿನುದ್ದೀನ್ ಪ್ರಥಮ ಸ್ಥಾನ ಗಳಿಸಿದ್ದಾನೆ.
ಬೆಂಗಳೂರು ಸುಭಾಷ್ ಮೆಮೋರಿಯಲ್ ಆಂಗ್ಲ ಮಾದ್ಯಮ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕ ಮೊಯಿನುದ್ದೀನ್ ಸಂಜಯ್ ನಗರದ ಇಸ್ಕಾನ್ ಸಂಸ್ಥೆ ಆಯೋಜಿಸಿದ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗುವ ಮೂಲಕ ಎಲ್ಲರ ಅಚ್ಚರಿಗೆ ಕಾರಣನಾಗಿದ್ದಾನೆ.
ಭಗವದ್ಗೀತೆ ಕುರಿತು ಮಕ್ಕಳಲ್ಲಿರುವ ಜ್ಞಾನದ ಮಟ್ಟ ಅರಿಯಲು ಇಸ್ಕಾನ್ ಸಂಸ್ಥೆ ಈ ಕಾರ್ಯಕ್ರಮ ಆಯೋಜಿಸಿತ್ತು. ಇದರಲ್ಲಿ ರಾಜ್ಯದ 14 ಶಾಲೆಗಳು ಪಾಲ್ಗೊಂಡಿದ್ದವು.
ಇದಕ್ಕೂ ಮೂರು ವರ್ಷಗಳ ಹಿಂದೆ ಇಸ್ಕಾನ್ ಸಂಸ್ಥೆ ಮುಂಬೈನಲ್ಲಿ ಆಯೋಜಿಸಿದ್ದ ಸ್ಪರ್ಧೆಯೊಂದರಲ್ಲಿ 12 ವರ್ಷದ ಮುಸ್ಲಿಂ ಬಾಲಕಿ ಮರಿಯಮ್ ಆಸಿಫ್ ಸಿದ್ದಿಕಿ ಪ್ರಥಮ ಬಹುಮಾನ ಗಳಿಸಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT