ಶೇಖ್ ಮೊಯಿನುದ್ದೀನ್ 
ವಿಶೇಷ

ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮುಸ್ಲಿಂ ವಿದ್ಯಾರ್ಥಿ!

ಹಿಂದೂಗಳ ಪಾಲಿನ ಪವಿತ್ರ ಗ್ರಂಥಗಳಲ್ಲಿ ಒಂದಾದ ಭಗವದ್ಗೀತೆ ಕುರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಂಗಳುರಿನ ಮುಸ್ಲಿಂ ವಿದ್ಯಾರ್ಥಿ ಶೇಖ್ ಮೊಯಿನುದ್ದೀನ್ ಪ್ರಥಮ ಸ್ಥಾನ ಗಳಿಸಿದ್ದಾನೆ.

ಬೆಂಗಳೂರು: ಹಿಂದೂಗಳ ಪಾಲಿನ ಪವಿತ್ರ ಗ್ರಂಥಗಳಲ್ಲಿ ಒಂದಾದ ಭಗವದ್ಗೀತೆ ಕುರಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಬೆಂಗಳೂರಿನ ಮುಸ್ಲಿಂ ವಿದ್ಯಾರ್ಥಿ ಶೇಖ್ ಮೊಯಿನುದ್ದೀನ್ ಪ್ರಥಮ ಸ್ಥಾನ ಗಳಿಸಿದ್ದಾನೆ.
ಬೆಂಗಳೂರು ಸುಭಾಷ್ ಮೆಮೋರಿಯಲ್ ಆಂಗ್ಲ ಮಾದ್ಯಮ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕ ಮೊಯಿನುದ್ದೀನ್ ಸಂಜಯ್ ನಗರದ ಇಸ್ಕಾನ್ ಸಂಸ್ಥೆ ಆಯೋಜಿಸಿದ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗುವ ಮೂಲಕ ಎಲ್ಲರ ಅಚ್ಚರಿಗೆ ಕಾರಣನಾಗಿದ್ದಾನೆ.
ಭಗವದ್ಗೀತೆ ಕುರಿತು ಮಕ್ಕಳಲ್ಲಿರುವ ಜ್ಞಾನದ ಮಟ್ಟ ಅರಿಯಲು ಇಸ್ಕಾನ್ ಸಂಸ್ಥೆ ಈ ಕಾರ್ಯಕ್ರಮ ಆಯೋಜಿಸಿತ್ತು. ಇದರಲ್ಲಿ ರಾಜ್ಯದ 14 ಶಾಲೆಗಳು ಪಾಲ್ಗೊಂಡಿದ್ದವು.
ಇದಕ್ಕೂ ಮೂರು ವರ್ಷಗಳ ಹಿಂದೆ ಇಸ್ಕಾನ್ ಸಂಸ್ಥೆ ಮುಂಬೈನಲ್ಲಿ ಆಯೋಜಿಸಿದ್ದ ಸ್ಪರ್ಧೆಯೊಂದರಲ್ಲಿ 12 ವರ್ಷದ ಮುಸ್ಲಿಂ ಬಾಲಕಿ ಮರಿಯಮ್ ಆಸಿಫ್ ಸಿದ್ದಿಕಿ ಪ್ರಥಮ ಬಹುಮಾನ ಗಳಿಸಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT