ಮುಹಮ್ಮದ್ ಲತೀಫ್ 
ವಿಶೇಷ

ಪ್ರಾಣವನ್ನೇ ಪಣಕ್ಕಿಟ್ಟು ಮುಳುಗುತ್ತಿದ್ದ ಮಗುವನ್ನು ರಕ್ಷಿಸಿದ 7ರ ಬಾಲಕ!

ತನ್ನ ಊರಿನ ಮೂರು ವರ್ಷದ ಮಗುವೊಂದು ನೀರಲ್ಲಿ ಮುಳುಗುತ್ತಿರುವುದನ್ನು ಕಂಡ ಏಳು ವರ್ಷದ ಬಾಲಕ ಮಗುವನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆದಿದೆ. ಕ್ಯಾಲಿಕಟ್ ನ ಎಳಾಯಡಂ ನ ನಿವಾಸಿಯಾದ ಮುಹಮ್ಮದ್ ಲತೀಫ್(7) ಹೀಗೆ ಸಾಹಸ ಮೆರೆದ ಬಾಲಕ. 

ಕ್ಯಾಲಿಕಟ್: ತನ್ನ ಊರಿನ ಮೂರು ವರ್ಷದ ಮಗುವೊಂದು ನೀರಲ್ಲಿ ಮುಳುಗುತ್ತಿರುವುದನ್ನು ಕಂಡ ಏಳು ವರ್ಷದ ಬಾಲಕ ಮಗುವನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆದಿದೆ. ಕ್ಯಾಲಿಕಟ್ ನ ಎಳಾಯಡಂ ನ ನಿವಾಸಿಯಾದ ಮುಹಮ್ಮದ್ ಲತೀಫ್(7) ಹೀಗೆ ಸಾಹಸ ಮೆರೆದ ಬಾಲಕ. 

ನಾಡಾಪುರಂನ ಸಿರಾಜುಲ್ ಹುದಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಯಾಗಿರುವ ಲತೀಫ್ ತನ್ನ ಪಕ್ಕದ ಮನೆಯ ರಾಜ್ ಎಂಬ ಮೂರು ವರ್ಷದ ಮಗು ಕಾಲುವೆಯ ನೀರಲ್ಲಿ ಮುಳುಗುವುದನ್ನು ಕಂಡಿದ್ದಾನೆ.

“ತಾಯಿ ಕಾಲುವೆಯ ಬದಿಯಲ್ಲಿ ಬಟ್ಟೆ ಒಗೆಯುತ್ತಿದ್ದಾಗ ಮಗು ಅಲ್ಲೇ ಆಟವಾಡುತ್ತಿತ್ತು. ತಾಯಿ ಒದ್ದೆ ಬಟ್ಟೆಯನ್ನು ಒಣಗಿಸಲು ಹೋಗಿದ್ದಾಗ ಮಗು ಜಾರಿ ನೀರಿಗೆ ಬಿದ್ದಿದೆ. " ಲತೀಫ್ ಹೇಳಿದ್ದಾನೆ. ಆ ವೇಳೆ ತನ್ನ ಸಂಬಂಧಿಕ ಬಾಲಕನೊಂದಿಗೆ ಆಟವಾಡುತ್ತಿದ್ದ ಲತೀಫ್  ತಾನೂ ಸಹ ನೀರಿಗೆ ಜಿಗಿದ್ದಾನೆ. 

"ನಮ್ಮ ಮಗ ತನ್ನ ಪ್ರಾಣವನ್ನು ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ್ದ. ಬಗ್ಗೆ ನಮಗೆ ಸಂತೋಷವಾಗಿದೆ" ಎಂದು ಲತೀಫ್ ತಂದೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT