ಮುಹಮ್ಮದ್ ಲತೀಫ್ 
ವಿಶೇಷ

ಪ್ರಾಣವನ್ನೇ ಪಣಕ್ಕಿಟ್ಟು ಮುಳುಗುತ್ತಿದ್ದ ಮಗುವನ್ನು ರಕ್ಷಿಸಿದ 7ರ ಬಾಲಕ!

ತನ್ನ ಊರಿನ ಮೂರು ವರ್ಷದ ಮಗುವೊಂದು ನೀರಲ್ಲಿ ಮುಳುಗುತ್ತಿರುವುದನ್ನು ಕಂಡ ಏಳು ವರ್ಷದ ಬಾಲಕ ಮಗುವನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆದಿದೆ. ಕ್ಯಾಲಿಕಟ್ ನ ಎಳಾಯಡಂ ನ ನಿವಾಸಿಯಾದ ಮುಹಮ್ಮದ್ ಲತೀಫ್(7) ಹೀಗೆ ಸಾಹಸ ಮೆರೆದ ಬಾಲಕ. 

ಕ್ಯಾಲಿಕಟ್: ತನ್ನ ಊರಿನ ಮೂರು ವರ್ಷದ ಮಗುವೊಂದು ನೀರಲ್ಲಿ ಮುಳುಗುತ್ತಿರುವುದನ್ನು ಕಂಡ ಏಳು ವರ್ಷದ ಬಾಲಕ ಮಗುವನ್ನು ರಕ್ಷಿಸಿ ಸಾಹಸ ಮೆರೆದ ಘಟನೆ ಕೇರಳದ ಕ್ಯಾಲಿಕಟ್ ನಲ್ಲಿ ನಡೆದಿದೆ. ಕ್ಯಾಲಿಕಟ್ ನ ಎಳಾಯಡಂ ನ ನಿವಾಸಿಯಾದ ಮುಹಮ್ಮದ್ ಲತೀಫ್(7) ಹೀಗೆ ಸಾಹಸ ಮೆರೆದ ಬಾಲಕ. 

ನಾಡಾಪುರಂನ ಸಿರಾಜುಲ್ ಹುದಾ ಆಂಗ್ಲ ಮಾದ್ಯಮ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿಯಾಗಿರುವ ಲತೀಫ್ ತನ್ನ ಪಕ್ಕದ ಮನೆಯ ರಾಜ್ ಎಂಬ ಮೂರು ವರ್ಷದ ಮಗು ಕಾಲುವೆಯ ನೀರಲ್ಲಿ ಮುಳುಗುವುದನ್ನು ಕಂಡಿದ್ದಾನೆ.

“ತಾಯಿ ಕಾಲುವೆಯ ಬದಿಯಲ್ಲಿ ಬಟ್ಟೆ ಒಗೆಯುತ್ತಿದ್ದಾಗ ಮಗು ಅಲ್ಲೇ ಆಟವಾಡುತ್ತಿತ್ತು. ತಾಯಿ ಒದ್ದೆ ಬಟ್ಟೆಯನ್ನು ಒಣಗಿಸಲು ಹೋಗಿದ್ದಾಗ ಮಗು ಜಾರಿ ನೀರಿಗೆ ಬಿದ್ದಿದೆ. " ಲತೀಫ್ ಹೇಳಿದ್ದಾನೆ. ಆ ವೇಳೆ ತನ್ನ ಸಂಬಂಧಿಕ ಬಾಲಕನೊಂದಿಗೆ ಆಟವಾಡುತ್ತಿದ್ದ ಲತೀಫ್  ತಾನೂ ಸಹ ನೀರಿಗೆ ಜಿಗಿದ್ದಾನೆ. 

"ನಮ್ಮ ಮಗ ತನ್ನ ಪ್ರಾಣವನ್ನು ಪಣಕ್ಕಿಟ್ಟು ಮಗುವಿನ ಜೀವ ಉಳಿಸಿದ್ದ. ಬಗ್ಗೆ ನಮಗೆ ಸಂತೋಷವಾಗಿದೆ" ಎಂದು ಲತೀಫ್ ತಂದೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT