ಪುನರ್ವಸತಿ ಕೇಂದ್ರದಲ್ಲಿ ಆನೆಗಳು 
ವಿಶೇಷ

ದೇವರ ನಾಡಲ್ಲಿ ಗಜರಾಜನಿಗೆ ಪುನರ್ವಸತಿ ಕೇಂದ್ರ: ಆನೆಗಳಿಗೆ ಮಾರ್ನಿಂಗ್ ವಾಕ್ ಮತ್ತು ಉತ್ಕೃಷ್ಟ ಆಹಾರ

ಕಾಯಿಲೆ ಬಿದ್ದ ಮನುಷ್ಯರಿಗೆ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗೆ ಮೀಸಲು.

ತಿರುಚ್ಚಿ: ಕಾಯಿಲೆ ಬಿದ್ದ ಮನುಷ್ಯರು ಗುಣಮುಖರಾಗಿ ಆಸ್ಪತ್ರೆಯಿಂದ ಹೊರಬಿದ್ದ ನಂತರ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗಾಗಿಯೇ ಇರುವ ಪುನರ್ವಸತಿ ಕೇಂದ್ರ.

ದೇವರ ನಾಡು ಎಂದು ಕರೆಸಿಕೊಳ್ಳುವ ಕೇರಳದಲ್ಲಿ ಆನೆಗಳಿಗೆ ಪೂಜ್ಯನೀಯ ಸ್ಥಾನವಿದೆ. ಅಲ್ಲಿನ ದೇವಾಲಯಗಳಲ್ಲಿಯೂ ಕಂಡುಬರುವ ಆನೆಗಳಿಗೆ ಭಕ್ತಾದಿಗಳು ನಮಸ್ಕರಿಸಿ ಒಳಕ್ಕೆ ತೆರಳುತ್ತಾರೆ. 

ಕಾಯಿಲೆ ಬಿದ್ದ ಆನೆಗಳಿಗೆ ಚಿಕಿತ್ಸಾಧಾಮವಾಗಿಯೂ, ವಿಶ್ರಾಂತಿಧಾಮವಾಗಿಯೂ ಈ ಎಂ.ಆರ್ ಪಾಳಯಂ ಪುನರ್ವಸತಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.

ತೂಕದ ಸಮಸ್ಯೆ, ಕಣ್ಣಿನ ಕಾಟರಾಕ್ಟ್ ಸಮಸ್ಯೆ ಮತ್ತಿತರ ವಯೋಸಹಜ ಸಮಸ್ಯೆಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಿಗ್ಗೆ 6ಕ್ಕೆ ಆನೆಗಳ ದಿನ ಪ್ರಾರಂಭವಾಗುತ್ತದೆ. ಮೊದಲಿಗೆ 10 ಕಿ.ಮೀ ವಾಕಿಂಗ್. ನಂತರ ಸ್ನಾನ. ಅದಕ್ಕಾಗಿ ಮಾವುತರಿದ್ದಾರೆ.

ಬೆಳಿಗ್ಗೆ ತಿಂಡಿ ನಂತರ ಪಶುವೈದ್ಯರು ಆನೆಗಳ ಆರೋಗ್ಯ ತಪಾಸಣೆ ಮಾಡುತ್ತಾರೆ. ಆನೆಗಳಿಗೆ ನೀಡುವ ಆಹಾರದ ಬಗ್ಗೆ ರಾಜ್ಯ ಅರಣ್ಯ ಇಲಾಖೆ ತೀವ್ರ ಮುತುವರ್ಜಿ ವಹಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT