ಸಾಂದರ್ಭಿಕ ಚಿತ್ರ 
ವಿಶೇಷ

ವಿಷ ನಿರೋಧಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಅನುದಾನಿತ ಪ್ರಯೋಗಾಲಯದಿಂದ ಉರಗ ಉದ್ಯಾನ ಸ್ಥಾಪನೆ

ಈ ಉರಗ ಉದ್ಯಾನ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, 23 ಪ್ರಬೇದಗಳ 500ಕ್ಕೂ ಹೆಚ್ಚು ಹಾವುಗಳನ್ನು ಹೊಂದಿದೆ.

ಬೆಂಗಳೂರು: ಹಾವಿನ ವಿಷ ಕುರಿತಾದ ಅಧ್ಯಯನ ಮತ್ತು ವಿಷ ನಿರೋಧಕ (Anti Venom) ಸಂಶೋಧನೆ ಸಲುವಾಗಿ ಸರ್ಕಾರಿ ಅನುದಾನಿತ ಪ್ರಯೋಗಾಲಯವೊಂದು ಉರಗ ಉದ್ಯಾನ (serpentarium/ Reptile park) ಸ್ಥಾಪನೆಗೆ ಮುಂದಾಗಿದೆ. 

ರಾಜ್ಯಸರ್ಕಾರದ ಐಟಿ ಬಿಟಿ ಇಲಾಖೆಯಿಂದ ಅನುದಾನಿತ ಎವಲ್ಯೂಷನರಿ ವೆನೋಮಿಕ್ಸ್ ಲ್ಯಾಬ್ ಈ ಕಾರ್ಯಕ್ಕೆ ಮುಂದಾಗಿದೆ. ಉರಗ ಉದ್ಯಾನದಲ್ಲಿ ಮುಖ್ಯವಾಗಿ ಹಾವುಗಳನ್ನು ಕೇಂದ್ರೀಕರಿಸಲಾಗಿದೆ. 

ಈ ಉರಗ ಉದ್ಯಾನ 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, 23 ಪ್ರಬೇದಗಳ 500ಕ್ಕೂ ಹೆಚ್ಚು ಹಾವುಗಳನ್ನು ಹೊಂದಿದೆ. ಹಾವುಗಳನ್ನು ಹೊರತುಪಡಿಸಿ, ಚೇಳು ಮತ್ತು ಜೇಡಗಳೂ ಈ ಉರಗ ಉದ್ಯಾನದಲ್ಲಿವೆ.

ಸದ್ಯ ಲಭ್ಯವಿರುವ ವಿಷ ನಿರೋಧಕ ಔಷಧಗಳು ಪ್ರಭಾವಶಾಲಿಯಾಗಿಲ್ಲದ ಕಾರಣ ಈ ಹೊಸ ಸಂಶೋಧನೆ ಮಹತ್ತರ ಪಾತ್ರ ವಹಿಸಿದೆ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT