ಸಾಂದರ್ಭಿಕ ಚಿತ್ರ 
ವಿಶೇಷ

ಕಲ್ಲಿದ್ದಲು ತ್ಯಾಜ್ಯದಿಂದ ಅತ್ಯಾಕರ್ಷಕ ಆಭರಣ ಸೃಷ್ಟಿ: ಭಾರತೀಯ ವಿಜ್ಞಾನಿಗಳ ಸಾಧನೆ

ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದರೆ, ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. 

ರಾಂಚಿ: ಕಲ್ಲಿದ್ದಲನ್ನು ಆಭರಣವಾಗಿ ಧರಿಸುವ ಯೋಚನೆ ನಮ್ಮಲ್ಲನೇಕರಿಗೆ ಹುಚ್ಚುತನದ ಪರಮಾವಧಿ ಎನ್ನಿಸಬಹುದು. ಅದು ಸಹಜವೂ ಕೂಡಾ. ಕಲ್ಲಿದ್ದಲು, ಇಂಧನ ಕ್ಷೇತ್ರದಲ್ಲಿ ಅಗತ್ಯ ಖನಿಜ ಎಂದು ಹೆಸರು ಮಾಡಿದೆ. 

ಆದರೆ. ಕಲ್ಲಿದ್ದಲು ತನ್ನ ರೂಪ ಮತ್ತು ಬಣ್ಣದ ಕಾರಣದಿಂದ ಆಕರ್ಷಕವಾಗಿಲ್ಲದೇ ಇರುವುದರಿಂದ ಅದನ್ನು ಆಭರಣವನ್ನಾಗಿ ಉಪಯೋಗಿಸಲು ಆಗುವುದಿಲ್ಲ. ಆದರೆ ಈ ಅಭಿಪ್ರಾಯವನ್ನು ಹೋಗಲಾಡಿಸಿದರೆ? ಅದರ ರೂಪ ಬದಲಾವಣೆ ಮಾಡಿ ಆಕರ್ಷಕವಾಗಿ ರೂಪುಗೊಳಿಸಿದರೆ? ಅದನ್ನು ಸಂಶೋಧಕರು ಸಾಧ್ಯವಾಗಿಸಿದ್ದಾರೆ. 

ಜಾರ್ಖಡ್ ನ ಧನ್ಬಾದ್ ನಲ್ಲಿನ ಕೇಂದ್ರೀಯ ಗಣಿಗಾರಿಕೆ ಮತ್ತು ಇಂಧನ ಸಂಶೋಧನಾ ಸಂಸ್ಥೆಯಲ್ಲಿನ ಸಂಶೋಧಕರು ಕಲ್ಲಿದ್ದಲಿನಿಂದ ಆಭರಣಗಳನ್ನು ತಯಾರಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ. 

ಕಲ್ಲಿದ್ದಲಿನಿಂದ ತಯಾರಾಗುವ ಅಲಂಕಾರಿಕ ಸಾಮಗ್ರಿ ಹಗುರ ಮಾತ್ರವಲ್ಲದೆ ದೀರ್ಘ ಬಾಳಿಕೆಯನ್ನು ಹೊಂದಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಕಲ್ಲಿದ್ದಲ ತ್ಯಾಜ್ಯದಿಂದ ಆಭರಣಗಳನ್ನು ಸಂಶೋಧಕರು ರೂಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT