ಗೋಡೆ ಮೇಲೆ ಪಾಠ ಮಾಡುತ್ತಿರುವ ಸಪನ್ ಕುಮಾರ್ 
ವಿಶೇಷ

ಇಡೀ ಗ್ರಾಮವೇ ಎನ್ನ ಪಾಠಶಾಲೆ, ಮನೆ ಗೋಡೆಗಳೇ ಕಪ್ಪು ಹಲಗೆ ಎಂದ ಶಿಕ್ಷಕನಿಗೆ ನವದೆಹಲಿ ಬುಲಾವ್

ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ.

ರಾಂಚಿ: ಪಾಠ ಮಾಡಲು ವಿನೂತನ ದಾರಿ ಕೊಂಡುಕೊಂಡ ಜಾರ್ಖಂಡ್ ನ ಶಿಕ್ಷಕ ಸಪನ್ ಕುಮಾರ್ ರನ್ನು ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ನವದೆಹಲಿಗೆ ಆಹ್ವಾನಿಸಿದ್ದಾರೆ. ಅಲ್ಲಿ ಅವರು ತಮ್ಮ ವಿನೂತನ ಮಾರ್ಗದ ಕುರಿತು ಪ್ರವಚನ ನೀಡಲಿದ್ದಾರೆ. 

ದುಮರ್ತುರ್ ಗ್ರಾಮದಲ್ಲಿ ಶಿಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸಪನ್ ಕುಮಾರ್ ನರೇಂದ್ರ ಮೋದಿಯವರ ಮನ್ ಕಿ ಬಾತ್ ನಿಂದಾಗಿ ಇತ್ತೀಚಿಗೆ ಸುದ್ದಿಯಾಗಿದ್ದರು. ಗ್ರಾಮದ ಮನೆಗಳ ಗೋಡೆಗಳ ಮೇಲೆ ಅವರು ಅಕ್ಷರ ಮಾಲೆ, ಪಾಠ ಪ್ರವಚನಗಳನ್ನು ಬರೆದು ಗ್ರಾಮದ ಮನೆಗಳನ್ನು ಹಲಗೆಯನ್ನಾಗಿ ಮಾರ್ಪಡಿಸಿದ್ದರು.

ಕೊರೊನಾ ಸಾಂಕ್ರಾಮಿಕದಿಂದಾಗಿ ದೇಶದೆಲ್ಲೆಡೆ ಮಕ್ಕಳು ಮೊಬೈಲು ಫೋನುಗಳಲ್ಲಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ, ಆದರೆ ಸಪನ್ ಕುಮಾರ್ ಗ್ರಾಮದಲ್ಲಿ ಬಹುತೇಕರ ಬಳಿ ಮೊಬೈಲ್ ಫೋನುಗಳು ಇಲ್ಲದ ಕಾರಣ ಸಪನ್ ಕುಮಾರ್ ಈ ವಿನೂತನ ಮಾರ್ಗ ಅನುಸರಿಸಿದ್ದರು. ಪಾಠ ಮಾಡಲು ಅವರು ಧ್ವನಿವರ್ಧಕಗಳನ್ನೂ ಬಳಕೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

Israeli strikes: ಗಾಜಾದಲ್ಲಿ ನಿಲ್ಲದ ಇಸ್ರೇಲ್ ವೈಮಾನಿಕ ದಾಳಿ; 52 ಜನರ ಹತ್ಯೆ!

SCROLL FOR NEXT