ರಿಕ್ಷಾದಲ್ಲೇ ಉದ್ಯಾನ ಸೃಷ್ಟಿಸಿರುವ ಪರಿಸರ ಪ್ರೇಮಿ ಅಟೋ ಚಾಲಕ ಬಾಬು 
ವಿಶೇಷ

ರಿಕ್ಷಾದೊಳಗೆ ಉದ್ಯಾನ ನಿರ್ಮಿಸಿದ ಪರಿಸರಪ್ರೇಮಿ ಆಟೋ ಚಾಲಕ: ತಿರುಪತಿಯಲೊಂದು ವಿಶಿಷ್ಟ ಆಟೋ ರಿಕ್ಷಾ

ಅನೇಕರು ಮನೆ ಮುಂದೆ ಉದ್ಯಾನವನ ನಿರ್ಮಿಸಿಕೊಳ್ಳುತ್ತಾರೆ. ಟೆರೇಸ್ ಮೇಲುಗಡೆಯೂ ಕೆಲವರು ಪುಟ್ಟ ಉದ್ಯಾನವನ ನಿರ್ಮಿಸುತ್ತಾರೆ. ಆದರೆ ತಿರುಪತಿಯ ಕಂಪಲ ಬಾಬು ಅವರು ತಮ್ಮ ಆಟೋ ರಿಕ್ಷಾ ಒಳಗೇ ಉದ್ಯಾನ ನಿರ್ಮಿಸಿಕೊಂಡಿದ್ದಾರೆ. 

ತಿರುಪತಿ: ತಿರುಪತಿ ನಿವಾಸಿ ಆಟೋ ರಿಕ್ಷಾ ಚಾಲಕ ಕೊಂಪಲ ಬಾಬು ಅವರು ಓರ್ವ ಪರಿಸರ ಪ್ರೇಮಿ. 58 ವರ್ಷದ ಅವರು ಕಳೆದ ಹಲವು ವರ್ಷಗಳಿಂದ ರಿಕ್ಷಾ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ತಮ್ಮ ಪರಿಸರ ಪ್ರೇಮವನ್ನು ಸಾರಲು ಅವರು ಬಳಸಿಕೊಂಡಿದ್ದು ತಮ್ಮ ರಿಕ್ಷಾವನ್ನೇ.

ಅನೇಕರು ಮನೆ ಮುಂದೆ ಉದ್ಯಾನವನ ನಿರ್ಮಿಸಿಕೊಳ್ಳುತ್ತಾರೆ. ಟೆರೇಸ್ ಮೇಲುಗಡೆಯೂ ಕೆಲವರು ಪುಟ್ಟ ಉದ್ಯಾನವನ ನಿರ್ಮಿಸುತ್ತಾರೆ. ಆದರೆ ತಿರುಪತಿಯ ಕಂಪಲ ಬಾಬು ಅವರು ತಮ್ಮ ಆಟೋ ರಿಕ್ಷಾ ಒಳಗೇ ಉದ್ಯಾನ ನಿರ್ಮಿಸಿಕೊಂಡಿದ್ದಾರೆ. 

ಇದರಿಂದಾಗಿ ಪ್ರಯಾಣಿಕರು ರಿಕ್ಷಾಗೆ ಆಕರ್ಷಿತರಾಗುತ್ತಿದ್ದಾರೆ. ಹಲವು ಮಂದಿ ಪ್ರಯಾಣಿಕರು ಈ ರಿಕ್ಷಾದಲ್ಲಿ ಕುಳಿತರೆ ಉದ್ಯಾನವನದಲ್ಲಿ ಕುಳಿತ ಅನುಭವವಾಗುತ್ತದೆ ಎಂದು ಹೇಳಿರುವುದಾಗಿ ಬಾಬು ಅವರು ಹೇಳುತ್ತಾರೆ. 

ಸುಮಾರು 300 ಮಂದಿ ಕಾಯಂ ಪ್ರಯಾಣಿಕರು ಬಾಬು ಅವರ ಫೋನ್ ನಂಬರ್ ಪಡೆದುಕೊಂಡಿದ್ದಾರೆ. ಏನೇ ಅಗತ್ಯವಿದ್ದರೂ ಬಾಬು ಅವರ ರಿಕ್ಷಾವನ್ನು ಬಳಸಿಕೊಳ್ಳುತ್ತಿದ್ದಾರೆ. ಬಾಬು ತಮ್ಮ ಮನೆಯಲ್ಲಿ ನರ್ಸರಿ ಹೊಂದಿದ್ದಾರೆ. ಆಸಕ್ತಿ ಇದ್ದವರಿಗೆ ಉಚಿತವಾಗಿ ಗಿಡಗಳನ್ನು ನೀಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT