ಮುರುಳ ವೆಂಕಟೇಶ್ವರಲು 
ವಿಶೇಷ

ವಿಜಯವಾಡ: ಅನಾರೋಗ್ಯ ಪೀಡಿತ ಬೀದಿ ನಾಯಿಗಳಿಗೆ ವೈದ್ಯಕೀಯ ನೆರವು ಕಲ್ಪಿಸುವ ಪ್ರಾಣಿಪ್ರಿಯ ವೆಂಕಟೇಶ್ವರಲು!

ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ.

ವಿಜಯವಾಡ: ಆಂಧ್ರ ಪ್ರದೇಶದ 71 ವರ್ಷದ ಮುರುಳ ವೆಂಕಟೇಶ್ವರಲು ವಿಜಯವಾಡದಲ್ಲಿರುವ ತನ್ನ ವಿಶಿಷ್ಠ ಆಶ್ರಮದಲ್ಲಿ ಅನಾರೋಗ್ಯಕ್ಕೊಳಗಾದ ಬೀದಿನಾಯಿಗಳಿಗೆ ವೈದ್ಯಕೀಯ ನೆರವು ನೀಡುತ್ತಾ ಬಂದಿದ್ದಾರೆ. ಈ ಆಶ್ರಮದಲ್ಲಿ ನಾಯಿಗಳಿಗೆ ಬೇಕಾದ ಎಲ್ಲಾ ರೀತಿಯ ಔಷಧಗಳು ಲಭ್ಯವಿದ್ದು, ಅನಾರೋಗ್ಯ ಪೀಡಿತ ನಾಯಿಗಳಿಗೆ ವೈದ್ಯಕೀಯ ನೆರವು ನೀಡಲಾಗುತ್ತದೆ. 

ಮುರುಳ ವೆಂಕಟೇಶ್ವರಲು ಐದು ವರ್ಷದ ಬಾಲಕನಾಗಿದ್ದಾಗಿನಿಂದ ಈ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಆರಂಭದಲ್ಲಿ ತುಂಬಾ ಆರ್ಥಿಕ ಸಮಸ್ಯೆಯನ್ನು ಎದುರಿಸಿದ್ದೆ, ನನ್ನು ಇಡೀ ಆದಾಯವನ್ನು ನಾಯಿಗಳಿಗೆ ವೈದ್ಯಕೀಯ ವೆಚ್ಚಕ್ಕಾಗಿ ವೆಚ್ಚ ಮಾಡುತ್ತಿದ್ದಾಗಿ ತಿಳಿಸಿದ್ದಾರೆ.

ಈಗ ಜನರು ಕೂಡಾ ಪ್ರೇರಿತರಾಗಿದ್ದು, ದೇಣಿಗೆಯನ್ನು ಸ್ವೀಕರಿಸುತ್ತಿದ್ದೇವೆ, ಪ್ರತಿ ತಿಂಗಳು ಸುಮಾರು 80 ಸಾವಿರದಿಂದ 1 ಲಕ್ಷ ರೂ. ವರೆಗೂ ದೇಣಿಗೆ ಬರುತ್ತಿದೆ. ಜನರು ಕೂಡಾ ಅನಾರೋಗ್ಯದಿಂದ ಬಳಲುತ್ತಿರುವ ನಾಯಿಗಳನ್ನು ತರುತ್ತಿರುವುದಾಗಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT