ಸಚಿನ್ ತೆಂಡೂಲ್ಕರ್ 
ಕ್ರೀಡೆ

ವಿಶ್ವಕಪ್ ಆಡುವ ವಿಶ್ವಾಸವಿರಲಿಲ್ಲ

2007ರಲ್ಲಿ ನಿರಾಸೆ ಅನುಭವಿಸಿ ಭಾರತಕ್ಕೆ ಮರಳಿದ ನಂತರ, ತೀವ್ರ ಬೇಸರಗೊಂಡದ್ದೆ...

ನವದೆಹಲಿ: ವೆಸ್ಟ್ ಇಂಡೀಸ್ ನೆಲದಲ್ಲಿ ನಡೆದ 2007ರ ವಿಶ್ವಕಪ್‌ವೇಳೆ ಮೊದಲ ಸುತ್ತಿನಲ್ಲೇ ಭಾರತ ನಿರ್ಗಮಿಸಿದ ನಂತರ, ಮತ್ತೆ 2011ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ವಿಶ್ವಾಸವಿರಲಿಲ್ಲ ಎಂದು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.

2007ರಲ್ಲಿ ನಿರಾಸೆ ಅನುಭವಿಸಿ ಭಾರತಕ್ಕೆ ಮರಳಿದ ನಂತರ, ತೀವ್ರ ಬೇಸರಗೊಂಡದ್ದೆ. ಆಗ 2011ರ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಅನುಮಾನ ಹೊಂದಿದ್ದೆ.

ನನ್ನ ಸಹೋದರ ಹಾಗೂ ಕೆಲ ಸ್ನೇಹಿತರು 2011ರಲ್ಲಿ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ಹಿಡಿಯುವ ಕನಸು ಕಾಣುವಂತೆ ತಿಳಿಸಿದರು. ನಂತರ ವಿಶ್ವಕಪ್ ಗೆದ್ದ ಆ ಸಂದರ್ಭ ಮರೆಯಲು ಸಾಧ್ಯವಿಲ್ಲ ಎಂದು ಸಚಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT