ಸಂಗಕ್ಕಾರ (ಸಂಗ್ರಹ ಚಿತ್ರ) 
ಕ್ರೀಡೆ

ಟಿ-20 ವಿಶ್ವಕಪ್ ಜಯ ನನ್ನ ಯಶಸ್ಸು

ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಹೇಳಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ, 2014ರ ಟಿ-20 ವಿಶ್ವಕಪ್ ಗೆಲುವು ವೃತ್ತಿ ಜೀವನದ ಯಶಸ್ವಿ ಘಟನೆಯಾಗಿದ್ದು..

ಕೊಲಂಬೊ: ಭಾರತ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದ ನಂತರ ಟೆಸ್ಟ್ ಕ್ರಿಕೆಟ್‍ಗೆ ವಿದಾಯ ಹೇಳಿರುವ ಶ್ರೀಲಂಕಾದ ಕುಮಾರ ಸಂಗಕ್ಕಾರ, 2014ರ ಟಿ-20 ವಿಶ್ವಕಪ್ ಗೆಲುವು ವೃತ್ತಿ ಜೀವನದ ಯಶಸ್ವಿ ಘಟನೆಯಾಗಿದ್ದು, 2011ರ ಏಕದಿನ ವಿಶ್ವಕಪ್ ಹಾಗೂ 2012ರ ಟಿ-20 ವಿಶ್ವಕಪ್ ಸೋಲು ವೈಫಲ್ಯವಾಗಿದೆ ಎಂದು ಹೇಳಿದ್ದಾರೆ.

ಇನ್ನು ಅಧ್ಯಕ್ಷರು ನೀಡಿರುವ ಬ್ರಿಟನ್ ಹೈ ಕಮಿಷನರ್ ಹುದ್ದೆ ಅವಕಾಶದ ಕುರಿತಂತೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಲಾಗುವುದು ಎಂದು ಸಂಗಕ್ಕಾರ ಹೆಳಿದ್ದಾರೆ. ಮುಂದಿನ ದಿನಗಳಲ್ಲಿ ಸರ್ರೆ ಸಿಸಿ ಮತ್ತು ಬಿಗ್‍ಬ್ಯಾಷ್‍ನಲ್ಲಿ ಹೊಬಾರ್ಟ್ ತಂಡದ ಪರ ಹೆಚ್ಚು ರನ್ ಗಳಿಸುವತ್ತ ಗಮನ ಹರಿಸುತ್ತೇನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT