ಸುನಿಲ್ ಗಾವಸ್ಕರ್ (ಸಂಗ್ರಹ ಚಿತ್ರ) 
ಕ್ರೀಡೆ

ವಾಗ್ವಾದ ತರವಲ್ಲ: ಸುನಿಲ್ ಗವಾಸ್ಕರ್

ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮೈದಾನದಲ್ಲಿನ ವಾಗ್ವಾದ ಹಾಗೂ ಮಾತಿನ ಚಕಮಕಿಗಳು ಕ್ರೀಡೆಗೆ ನಕಾರಾತ್ಮಕ ಪ್ರಚಾರ ನೀಡುತ್ತಿವೆ ಎಂದು ಭಾರತದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ...

ಕೊಲಂಬೊ: ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ಆಟಗಾರರ ನಡುವೆ ಮೈದಾನದಲ್ಲಿನ ವಾಗ್ವಾದ ಹಾಗೂ ಮಾತಿನ ಚಕಮಕಿಗಳು ಕ್ರೀಡೆಗೆ ನಕಾರಾತ್ಮಕ ಪ್ರಚಾರ ನೀಡುತ್ತಿವೆ ಎಂದು ಭಾರತದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

``ಈ ರೀತಿಯಾದ ಘಟನೆಗಳನ್ನು ಯಾರೂ ನೋಡಲು ಇಚ್ಛಿಸುವುದಿಲ್ಲ. ಅಂತಾರಾಷ್ಟ್ರೀಯ ಆಟಗಾರರು ಯುವ ಪೀಳಿಗೆಗೆ ಮಾದರಿಯಾಗಿದ್ದು, ಅವರು ಪಂದ್ಯವನ್ನು ವೀಕ್ಷಿಸುತ್ತಿರುತ್ತಾರೆ. ಇದೊಂದು ಕ್ರೀಡೆಯಾಗಿದ್ದು, ಇದನ್ನು ಆನಂದಿಸಬೇಕು.ಪೋಷಕರು ತಮ್ಮ ಮಕ್ಕಳಿಗೆ ಈ ಕ್ರೀಡೆಯನ್ನು ಆಡಬೇಡ ಎಂಬ ಪರಿಸ್ಥಿತಿ ನಿರ್ಮಾಣವಾಗಬಾರದು. ಇನ್ನು ಸ್ಟುವರ್ಟ್ ಬಿನ್ನಿ ತಮ್ಮ ಹೊಡೆತವನ್ನು ಸರಿಯಾದ ರೀತಿಯಲ್ಲಿ ಆಡಬೇಕು'' ಎಂದೂ ಸಲಹೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT