ದೀಪಿಕಾ ಪಳ್ಳಿಕಲ್ (ಸಂಗ್ರಹ ಚಿತ್ರ) 
ಕ್ರೀಡೆ

ನೆರೆಗೆ ದೀಪಿಕಾ 2 ಲಕ್ಷ ಪರಿಹಾರ

ಭಾರತದ ಅಗ್ರಮಾನ್ಯ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಚೆನ್ನೈ ಪ್ರವಾಹದ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿಗೆ ರು.2 ಲಕ್ಷ ನೆರವು ನೀಡಲು ಮುಂದಾಗಿದ್ದಾರೆ..

ನವದೆಹಲಿ: ಭಾರತದ ಅಗ್ರಮಾನ್ಯ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ಚೆನ್ನೈ ಪ್ರವಾಹದ ಸಂತ್ರಸ್ತರಿಗಾಗಿ ಮುಖ್ಯಮಂತ್ರಿ ಸಾರ್ವಜನಿಕ ಪರಿಹಾರ ನಿಧಿಗೆ ರು.2 ಲಕ್ಷ ನೆರವು ನೀಡಲು  ಮುಂದಾಗಿದ್ದಾರೆ.

ಪ್ರವಾಹದ ಹಾಂಕಾಂಗ್ ನಲ್ಲಿ ಟೂರ್ನಿಯೊಂದರಲ್ಲಿ ಭಾಗವಹಿಸುತ್ತಿದ್ದ ದೀಪಿಕಾ, ಚೆನ್ನೈ ನಲ್ಲಿನ ಪರಿಸ್ಥಿತಿಯನ್ನು ಹಾಂಕಾಂಗ್ ನಿಂದಲೇ ತಿಳಿಯುತ್ತಿದ್ದೆ. ನಗರ ದ್ವೀಪದಂತಾಗಿದ್ದು, ಜನರ ಪರದಾಟ  ನೋವು ತಂದಿದೆ. ನಾನು ಚೆನ್ನೈಗೆ ತೆರಳಲು ಸಾಧ್ಯವಾಗದೇ ಮುಂಬೈನಲ್ಲೇ ಉಳಿದುಕೊಂಡಿದ್ದೇನೆ. ಆದಷ್ಟು ಬೇಗ ಚೆನ್ನೈಗೆ ಮರಳುತ್ತೇನೆ. ಮುಂಖ್ಯಮಂತ್ರಿಗಳು ನನ್ನ ಸಾಧನೆಗೆ ಸಾಕಷ್ಟು  ಬಾರಿ ಸನ್ಮಾನಿಸಿದ್ದಾರೆ. ಹಾಗಾಗಿ ಜನರಿಗೆ ನೆರವು ನೀಡುವ ಅವಕಾಶವನ್ನು ಬಳಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಲಕ್ಷ ನೀಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT