ಮಾಜಿ ಆಟಗಾರ ಜಾಕಬ್ ಮಾರ್ಟೀನ್ (ಸಂಗ್ರಹ ಚಿತ್ರ) 
ಕ್ರೀಡೆ

ಮಾರ್ಟಿನ್ ಬಿಸಿಸಿಐನ ಫಲಾನುಭವಿ

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕಣದ ಆರೋಪಿಗಳಾದ ಎಸ್. ಶ್ರೀಶಾಂತ್, ಅಂಕಿತ್ ಚೌಹಾಣ್ ಮತ್ತು ಅಜಿತ್ ಚಾಂಡಿಲಾ ಅವರಿಗೆ ನೀಡಬೇಕಾದ ಕೆಲವು ಆರ್ಥಿಕ ನೆರವನ್ನು ತಡೆ ಹಿಡಿದಿರುವ ಬಿಸಿಸಿಐ..

ನವದೆಹಲಿ: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕಣದ ಆರೋಪಿಗಳಾದ ಎಸ್. ಶ್ರೀಶಾಂತ್, ಅಂಕಿತ್ ಚೌಹಾಣ್ ಮತ್ತು ಅಜಿತ್ ಚಾಂಡಿಲಾ ಅವರಿಗೆ ನೀಡಬೇಕಾದ ಕೆಲವು ಆರ್ಥಿಕ ನೆರವನ್ನು ತಡೆ ಹಿಡಿದಿರುವ ಬಿಸಿಸಿಐ, 2011ರಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಆಟಗಾರ ಜಾಕಬ್ ಮಾರ್ಟೀನ್ ಅವರಿಗೆ ವಿಭಿನ್ನ ನೀತಿ ತೋರಿದೆ.

ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬರೋಡಾ ಮೂಲದ ಮಾಜಿ ಆಟಗಾರನಿಗೆ ಬಿಸಿಸಿಐ, ಒನ್ ಟೈಮ್ ಗ್ರಾಂಟ್ ಯೋಜನೆಯಲ್ಲಿ ಆರ್ಥಿಕ ನೆರವು ನೀಡಲು ಮುಂದಾಗಿದೆ.  ಮಾಜಿ ಕ್ರಿಕೆಟಿಗರಿಗೆ ನೀಡಲಾಗುವ ಈ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಮಾರ್ಟೀನ್ 118ನೇ ಯವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT