ಶ್ರೇಯಸ್ ಗೋಪಾಲ್ 
ಕ್ರೀಡೆ

ವಿಜಯ ಹಜಾರೆ ಟೂರ್ನಿ: ಕೇರಳ ವಿರುದ್ಧ ಕರ್ನಾಟಕಕ್ಕೆ 9 ವಿಕೆಟ್ ಜಯ

ವಿಜಯ ಹಜಾರೆ ಏಕದಿನ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕರ್ನಾಟಕ ಕೇರಳ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ...

ಬೆಂಗಳೂರು: ವಿಜಯ ಹಜಾರೆ ಏಕದಿನ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಕರ್ನಾಟಕ ಕೇರಳ ವಿರುದ್ಧ 9 ವಿಕೆಟ್ ಗಳ ಸುಲಭ ಜಯ ದಾಖಲಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಲ್ರೌಂಡರ್ ಶ್ರೇಯಸ್ ಗೋಪಾಲ್(19ಕ್ಕೆ 5) ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ಸ್ ಕರ್ನಾಟಕ ತಂಡ ಕೇರಳ ತಂಡವನ್ನು 49 ರನ್ ಗಳಿಗೆ ಆಲೌಟ್ ಆಯಿತು.
ಸುಲಭ ಗುರಿಯನ್ನು ಬೆನ್ನಟ್ಟಿದ್ ಕರ್ನಾಟಕ 5.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 51 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರಿಂದ ಟೂರ್ನಿಯಲ್ಲಿ 3ನೇ ಜಯ ದಾಖಲಿಸಿದ ಕರ್ನಾಟಕ ನಾಕೌಟ್ ಹಂತದ ಆಸೆಯನ್ನು ಜೀವಂತವಾಗಿರಿಸಿಕೊಂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದ ರೈತರಿಗೆ ವಂಚಿಸಿದವರ 'ಕೇಸ್' ಮುಚ್ಚಿಹಾಕಲು ಸಚಿವ ಜಮೀರ್ ಪ್ರಭಾವ! ಸ್ಪೋಟಕ AUDIO ವೈರಲ್, ಜೆಡಿಎಸ್ ಕಿಡಿ

3ನೇ ಏಕದಿನ: 'ರೋ-ಕೋ' ಭರ್ಜರಿ ಕಮ್ ಬ್ಯಾಕ್, ಸಿಡ್ನಿಯಲ್ಲಿ ಭಾರತಕ್ಕೆ 9 ವಿಕೆಟ್ ಭರ್ಜರಿ ಜಯ

Sabarimala gold theft: ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ದಾಳಿ, ಗೋವರ್ಧನ್ ಒಡೆತನದ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!

ನಟ್ಟು ಬೋಲ್ಟು ಟೈಟು ಮಾಡ್ತೀನಿ ಅಂತ ಧಮ್ಕಿ ಹಾಕೋಕೆ ಧೈರ್ಯ ಇದೆ; ಆದ್ರೆ ಯತೀಂದ್ರಗೆ ನೋಟಿಸ್ ಕೊಡೋ ಧೈರ್ಯ ಇಲ್ವಾ?

3rd ODI: ಕುಮಾರ ಸಂಗಕ್ಕಾರ, ಸಚಿನ್ ತೆಂಡೂಲ್ಕರ್ ದಾಖಲೆ ಸೇರಿ ಹಲವು ರೆಕಾರ್ಡ್ಸ್ ಮುರಿದ Virat Kohli

SCROLL FOR NEXT