ಸೈಯದ್ ಕಿರ್ಮಾನಿ 
ಕ್ರೀಡೆ

ನಾನೂ ತಾರತಮ್ಯ ಎದುರಿಸಿದ್ದೆ :ಕಿರ್ಮಾನಿ

ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್‍ ಕೀಪರ್ ಸೈಯದ್ ಕಿರ್ಮಾನಿ ತಮ್ಮ ಆಟದ ದಿನಗಳಲ್ಲಿ ತಂಡದ ಸಹ ಆಟಗಾರರಿಂದ ತೀವ್ರತರದ ತಾರತಮ್ಯಕ್ಕೆ ಒಳಗಾಗಿದ್ದಾಗಿ ತಿಳಿಸಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತಮ್ಮ ಆತ್ಮಚರಿತ್ರೆಯ ಕೃತಿಯು ಈ ಸಂಗತಿಯನ್ನು ಒಳಗೊಂಡಿದೆ ಎಂದು ತಿಳಿಸಿದ್ದಾರೆ.

``1986 ಮತ್ತು 1993ರವರೆಗೆ ದೇಶೀಯ ಕ್ರಿಕೆಟ್‍ನಲ್ಲಿ ತಾನು ಉತ್ತುಂಗದಲ್ಲಿದ್ದೆ. ನನ್ನ ಜತೆಗೆ ಆಡಿದವರೇ ಮುಂದೆ ಆಯ್ಕೆಸಮಿತಿಯಲ್ಲಿದ್ದರು. ಕೆಲವೊಮ್ಮೆ ನಾನು ಕೆಲವರ ಅಹಮ್ಮಿಗೆ ಬಲಿಪಶುವಾಗಿದ್ದೇನೆ. ವಿವಾದಗಳಿಂದಾಗಲೀ ಇಲ್ಲವೇ ಫಿಟ್ನೆಸ್ ಸಮಸ್ಯೆಯನ್ನಾಗಲೀ ಎದುರಿಸದ ನನ್ನನ್ನು ಆಯ್ಕೆಗಾರರು ಪರಿಗಣಿಸಲಿಲ್ಲ. ಹೀಗೆ ನಾನು ತಾರತಮ್ಯಕ್ಕೆ ಒಳಗಾಗಿದ್ದೆ'' ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಸಚಿವಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!

'ಉಪಪಂಗಡಗಳಿಂದ ಒಡೆದಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕು'; ಪ್ರತ್ಯೇಕ ಧರ್ಮ ಮಾನ್ಯತೆಗೆ ಎಂ.ಬಿ. ಪಾಟೀಲ್ ಮತ್ತೆ ಆಗ್ರಹ

ಗ್ರಾಮೀಣ ವಲಸೆ ತಡೆಯಲು ಹೊಸ ಯೋಜನೆ; 2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆ, 2 ಸಾವಿರ CSR ಶಾಲೆಗಳ ಘೋಷಣೆ..!